ಮದ್ಯ ಸೇವಿಸಿ ನೇಣು ಬಿಗಿದ್ದುಕೊಂಡು ವ್ಯಕ್ತಿ ಆತ್ಮಹತ್ಯೆ.!

0
40

ಕಲಬುರಗಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದ ಕುಟುಂಬಗಳಿಗೆ ಸರಕಾರ ಮದ್ಯ ಆರಂಭದಿಂದ ಇಂದು ನಗರದ ಸಿದ್ದೇಶ್ವರ ನಗರ ಬಡಾವಣೆಯಲ್ಲಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸಿದ್ದಣ್ಣ ಮಲ್ಲಶೇಪ್ಪ (50) ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ವಾಟಾರ್ ಸಪ್ಲೈ ವೃತಿಯಲ್ಲಿ ಇದ್ದ ಇವರು, ಇಂದು ಮದ್ಯ ಕುಡಿದು ಮನೆಯಲ್ಲಿ ಗಲಾಟೆಗೆ ಕಾರಣವಾಗಿ ನೇಣು ಬೀಗಿದ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

Contact Your\'s Advertisement; 9902492681

ಈ ಕುರಿತು ಸ್ಥಳಕ್ಕೆ ಆಗಮಿಸಿದ ಬ್ರಹ್ಮಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here