ಬಿಸಿ ಬಿಸಿ ಸುದ್ದಿ

ಕ್ವಾರಂಟೈನ್‍ಗಾಗಿ ಕಾಳಗಿ ಪಟ್ಟಣದ ಖಾಸಗಿ ಶಾಲೆಗಳ ಕಟ್ಟಡಗಳು ಅಧಿಗ್ರಹಣ

ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬಂದ ಜನರ ಕ್ವಾರಂಟೈನ್‍ಗಾಗಿ ಕಾಳಗಿ ಪಟ್ಟಣದಲ್ಲಿರುವ ಕೆಳಕಂಡ ಶಾಲೆಗಳನ್ನು ಅಧಿಗ್ರಹಣ ಮಾಡುವುದು ಅತ್ಯವಶ್ಯಕವಾಗಿದೆ. ಹೀಗಾಗಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳು ತಮ್ಮ ಶಾಲೆಗಳ ಕಟ್ಟಡವನ್ನು ಕಾಳಗಿ ತಹಶೀಲ್ದಾರರಿಗೆ ಹಸ್ತಾಂತರಿಸಬೇಕೆಂದು ಕಲಬುರಗಿ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶರತ್ ಬಿ. ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಕಾಳಗಿ ಪಟ್ಟಣದಲ್ಲಿರುವ ಶಶಿಕಲಾ ವಿದ್ಯಾಮಂದಿರ ಇಂಗ್ಲೀಷ ಮಾಧ್ಯಮ ಶಾಲೆ, ಎಂ.ಎನ್. ಗಾಜರೆ ಪದವಿ ಪೂರ್ವ ಕಾಲೇಜು ಹಾಗೂ ಗಾಜರೆ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಕಾಳಗಿ ಶಾಲೆಗಳ ಕಟ್ಟಡಗಳನ್ನು ಅಧಿಗ್ರಹಣ ಮಾಡಲಾಗುವುದು. ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ 1897, ಕರ್ನಾಟಕ ಕೋವಿಡ್-19 ರೆಗ್ಯುಲೇಶನ್ ಉಪ ಕಲಂ (24) 2020 ನಿಯಮ 12ರಲ್ಲಿ ಹಾಗೂ Disaster Management Act 2005, ಕಲಂ 25, 26 ಮತ್ತು 30 ರಡಿ ಸಿ.ಆರ್.ಪಿ.ಸಿ. ಕಾಯ್ದೆ 1973 ರ ಕಲಂ 133ರನ್ವಯ ಡಿ.ಸಿ. ಶರತ್ ಬಿ. ಅವರು ಈ ಆದೇಶ ಹೊರಡಿಸಿದ್ದಾರೆ.

emedialine

Recent Posts

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

15 mins ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ACC ಅದಾನಿ ಫೌಂಡೇಷನ್ ಮತ್ತು NGN  ಫೌಂಡೇಷನ್ ಹಾಗೂ ಗ್ರಾಮ ಪಂಚಾಯತವತಿಯಿಂದ ನಮ್ಮ ಗ್ರಾಮದ ಸರಕಾರಿ ಹಿ. ಪ್ರಾ.…

17 mins ago

ಐ.ಟಿ.-ಟೆಲಿಫೋನ್ ಕ್ರಾಂತಿಗೆ ನಾಂದಿ ಹಾಡಿದವರು ರಾಜೀವ ಗಾಂಧಿ: ಡಿಸಿಎಂ ಡಿ.ಕೆ.ಶಿವಕುಮಾರ

ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮಕ್ಕೆ ಚಾಲನೆ ಕಲಬುರಗಿ: ಐ.ಟಿ. ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ರಾಜೀವ…

34 mins ago

1,558 ಜನರಿಗೆ ಸರ್ಕಾರಿ ಸೌಲಭ್ಯ ವಿತರಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಇಲ್ಲಿನ…

40 mins ago

ದಿ. ಡಿ.ದೇವರಾಜ ಅರಸು ಹಿಂದುಳಿದ ವರ್ಗದ ಏಳಿಗೆಗಾಗಿ ಅನೇಕ ಕೂಡುಗೆ ಇದೆ: ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ದಿ. ಡಿ. ದೇವರಾಜ್ ಅರಸು ಒಬ್ಬ ಮುತ್ಸದ್ಧಿ ರಾಜಕಾರಣೆಯಾಗಿದ್ದರು ಬಡವರ ಮತ್ತು ಹಿಂದುಳಿದ ವರ್ಗದ ಏಳಿಗೆಗಾಗಿ ರಾಜ್ಯಕ್ಕೆ ಅನೇಕ…

45 mins ago

ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420