ಕಲಬುರಗಿ: ಇಷ್ಟು ದಿನಗಳ ಲಾಕ್ ಡೌನ ಕಾರ್ಯ ವ್ಯರ್ಥವಾದಂತಾಯಿತು. ಏಕೆಂದರೆ ಇನ್ನೂ ಸ್ವಲ್ಪ ದಿವಸ ಸರಕಾರ ಕಠಿಣ ಕ್ರಮ ಕೈಗೊಂಡು ಹತೋಟಿಯಲ್ಲಿ ತರಬಹುದಾಗಿತ್ತು ಎಂದು ಅಖಿಲ ಭಾರತ ಯುವಜನ ಒಕ್ಕೂಟ ಎಐವೈಎಫ್ ಅಧ್ಯಕ್ಷರಾದ ಹಣಮಂತರಾಯ ಅಟ್ಟೂರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದೆ ಕೊರೋನಾ ರೋಗಿಗಳ ಸಂಖ್ಯೆ ಎಣಿಸುವುದರ ಜತೆಗೆ ಮರಣಗಳ ಸಂಖ್ಯೆ ಹೆಚ್ಚಾಗಿ ದೇಶದ ಪರಿಸ್ಥಿತಿ ಬಿಗಡಾಯಿಸುವುದರಲ್ಲಿ ಸಂದೇಹವಿಲ್ಲ ಅದಕ್ಕಾಗಿ ನಮ್ಮನ್ನು ನಾವು ಎಚ್ಚರಿಕೆಯಿಂದ ಜೀವನ ಮಾಡುವುದು ಒಳಿತು. ಕೊರೋನಾ ರೋಗಕ್ಕೆ ತುತ್ತಾಗಿ ತತ್ತರಿಸಿರುವ ಹಲವಾರು ದೇಶಗಳ ಪರಿಸ್ಥಿತಿ ನಮ್ಮ ದೇಶದಲ್ಲಿ ಬಂದರೂ ಬರಬಹುದು ಎಂದು ಆತಂಕ ವ್ಯಕ್ತಪಡಿಸಿ, ಎಲ್ಲರೂ ಜಾಗೃತರಾಗಿ ಎಚ್ಚರಿಕೆಯಿಂದ ಕೊರೋನಾ ದೊಂದಿಗೆ ಜೀವನ ಮಾಡೋಣ ಎಂದು ಕರೆ ನೀಡಿದ್ದಾರೆ.
ಕಾಳಗಿ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿಕಾಸ ಪಥ ಯಾತ್ರೆಗೆ ಅದ್ದೂರಿ ಸ್ವಾಗತ ನೀಡಲಾಯಿತು. 7ನೇ ಭಾರತ ವಿಕಾಸ ಸಂಗಮದ (ಭಾರತ…
ಕಲಬುರಗಿ: ಸುಭದ್ರ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಿಲ್ಲೆಯ ಆಯ್ದ ಶಿಕ್ಷಕರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ…
ಕಲಬುರಗಿ: ಸ್ಥಳೀಯ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಇಂಜಿನಿಯರಿಂಗ ನಿಕಾಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗ ಮತ್ತು ಕಂಪ್ಯೂಟರ್ ಸೈನ್ಸ್…
ಕಲಬುರಗಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ ಆರೋಪಿಗಳು ಸ್ವಯಂ ಪ್ರೇರಿತರಾಗಿ ಶರಣಾಗತರಾಗಿಲ್ಲ.…
ಚಿಂಚೋಳಿ: ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೆ ನಾನು ಚಿರರುಣಿಯಾಗಿರುತ್ತೇನೆ. ಅತಿ ಹೆಚ್ಚು ಮತಗಳಿಂದ ನನಗೆ ಲೋಕಸಭೆಗೆ ಕಳುಹಿಸಿದ್ದು,…
ಚಿಂಚೋಳಿ: ಅವಳಿ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆನಂದ್ ತಂದೆ ನಾಗೇಂದ್ರಪ್ಪ ಟೈಗರ್,…