ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ 88ನೇ ಜನ್ಮದಿನಾಚರಣೆ

0
22

ಕಲಬುರಗಿ: ಶ್ರೀಶೈಲನಗರ ಬಡಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜನ್ಮದಿನದ ಅಂಗವಾಗಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಚ್.ಡಿ.ದೇವೇಗೌಡರ ಅಪೇಕ್ಷೆಯಂತೆ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸದೆ ಸರಳವಾಗಿ ಬಡಜನರ ರೋಂದಿಗೆ ಆಚರಿಸುವ ಕರೆಕೊಟ್ಟ ಪ್ರಯುಕ್ತ ರಾಜ್ಯ ಯುವ ಜನತಾದಳದ ಉಪಾಧ್ಯಕ್ಷ ಸಮೀರ್ ಭಾಗಬಾನ್ ಹಾಗೂ ಜಿಲ್ಲಾ ಜನತಾದಳದ ಕಾರ್ಯಾಧ್ಯಕ್ಷ ದೇವೇಗೌಡ ತೆಲ್ಲೂರ್ ಇವರು ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯ ಕೀಟ್‍ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ್ ರೆಡ್ಡಿ, ರಾಜ್ ಕುಮಾರ್ ರೆಡ್ಡಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here