ಸೇಡಂ : ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡಿತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದು, ಸಾವಿರಾರು ಬಡ ಜನರನ್ನು ಸಂಕಷ್ಟಕ್ಕೆ ಸಿಲುಕಿದ್ದಾರೆ, ಪವಿತ್ರ ರಂಜಾನ್ ನಿಮಿತ್ತ ಸಂಕಷ್ಟಕ್ಕೆ ಸಿಲುಕಿದ ಬಡಜನರಿಗೆ ಸಹಾಯ ಮಾಡಬೇಕಾಗಿದೆ. ಆದರಿಂದ ಈದ್ ಹಬ್ಬಕ್ಕೆ ಹೋಸ ಬಟ್ಟೆಗಳು ಮುಸ್ಲಿಂ ಬಾಂಧವರು ಖರೀದಿ ಮಾಡಬಾರದು ಎಂದು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ತಾಲ್ಲೂಕು ಅಧ್ಯಕ್ಷ ಸಾಜಿದ್ ಖಾನ್ ಮನವಿ ಮಾಡಿದ್ದಾರೆ.
ಅವರು ಪಟ್ಟಣದಲ್ಲಿ ಮಾತನಾಡಿ, ದೇಶಕ್ಕಾಗಿ, ರಂಜಾನ್ ಹಬ್ಬವನ್ನು ತ್ಯಾಗ ಮಾಡಿ, ಈ ಬಾರಿ ಅಲ್ಲಾಹನಿಗೆ ರಾಜಿ ಮಾಡುವ ನಿಟ್ಟಿನಲ್ಲಿ ಕಳಯಬೇಕು ಹೊರತು, ಮಾರುಕಟ್ಟೆಯಲ್ಲಿ ಜಂಟಿಯಾಗಿ ತಿರುಗುತ್ತ ಹೊಸ ಬಟ್ಟೆ ಗಾಗಿ ಲಾಕ್ ಡೌನ್ ಉಲ್ಲಂಘನೆ ಮಾಡಬೇಡಿ ಎಂದು ಕರೆ ನೀಡಿದರು.
ಇಡೀ ದೇಶವೇ ಅಪಾಯ ಮತ್ತು ದುಃಖದಲ್ಲಿದೆ. ಬಡವರು ಮತ್ತು ನಿರ್ಗತಿಕರಿಗೆ ಝಕಾತ್, ಫಿತ್ರಾ ನೀಡಿ ನೆರವು ಆಗಿ ಮತ್ತು ಸರ್ಕಾರ ಅದೇಶದಂತೆ ಸರಳ ಹಬ್ಬ ಆಚರಿಸೋಣ ಎಂದು ಇ ಮೀಡಿಯಾ ಮೂಲಕ ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯನಿರತ ಅಧ್ಯಕ್ಷ ಅಜೀಜ್ ಖಾನ್ ,ಪ್ರಧಾನ ಕಾರ್ಯದರ್ಶಿ ಜಾವೀದ್ ನಿರ್ನವಿ, ಉಪಾಧ್ಯಕ್ಷ ಅಲೀಮ್ ಪಾಷಾ ,ಉಪಾಧ್ಯಕ್ಷ ಮೌಲಾನಾ ಯಾಸೆನ್ ಖಾನ್ , ಮಕ್ಬೂಲ್ ಅಹ್ಮದ್ ಮತ್ತು ಜಹೀರ್ ಅಹ್ಮದ್ ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…