ಕಲಬುರಗಿ: ಇತ್ತೀಚೆಗೆ ಸರ್ಕಾರ ಘೋಷಣೆಗೆ ಮಾಡಿದ ಕಾಳಗಿ, ಕಮಲಾಪುರ,ಯಡ್ರಾಮಿ ಹೀಗೆ ಹೊಸ ತಾಲ್ಲೂಕುಗಳಲ್ಲಿ ಅತಿ ಶೀಘ್ರದಲ್ಲಿ ಕೃಷಿಕ ಸಮಾಜ ರಚನೆ ಮಾಡಿ, ಕೇಂದ್ರ, ರಾಜ್ಯ ಸರ್ಕಾರದಿಂದ ರೈತರ ಅಭಿವೃದ್ಧಿಗಾಗಿ ಘೋಷಣೆ ಮಾಡಿದ ಲಾಕ್ ಡೌನ್ ಯೋಜನೆ ರೈತರಿಗೆ ತಲುಪಿಸಲು ಚಿತ್ತಾಪುರ ತಾಲೂಕಿನ ಕೃಷಿಕ ಸಮಾಜ ಸದಸ್ಯ ಹಾಗೂ ವಕೀಲರಾಗಿ ಶಿವರಾಜ ಅಂಡಗಿ ಒತ್ತಾಯಿಸಿದರು.
ಜಿಲ್ಲಾ ಕೃಷಿಕ ಸಮಾಜದ ಅದ್ಯಕ್ಷ ಸಿದ್ರಾಮಪ್ಪ ಧಂಗಾಪುರ ಅವರ ಜನ್ಮದಿನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೃಷಿಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದೆ. ರಾಷ್ಟ್ರೀಯ ಕೃಷಿಕ ಸಮಾಜದ ಗವರ್ನಿಂಗ್ ಬಾಡಿ ಸದಸ್ಯರಾಗಿ, ರಾಜ್ಯ ಕೃಷಿಕ ಸಮಾಜ ಉಪಾಧ್ಯಕ್ಷರಾಗಿ, ಅನೇಕ ವರ್ಷಗಳಿಂದ ಕಲಬುರಗಿ ಜಿಲ್ಲೆಯ ಕೃಷಿಕ ಸಮಾಜದ ಅಧ್ಯಕ್ಷರಾಗಿ ರಾಷ್ಟ್ರ ಮಟ್ಟದ ಅನೇಕ ವಿಚಾರ ಸಂಕಿರಣಗಳನ್ನು ಏರ್ಪಡಿಸಿಸುವುದರೊ೦ದಿಗೆ ಅನೇಕ ಹೊರಾಟಗಳನ್ನು ಮಾಡ್ಡಿದಿರಿ ಅವುಗಳ ಪ್ರತಿಫಲವಾಗಿ ಕಲಬುರಗಿಯಲ್ಲಿ ತೊಗರಿ ಮಂಡಳಿ ಸ್ಥಾಪನೆಯಾಯಿತು ನಂತರ ಕೃಷಿ ಮಹಾವಿದ್ಯಾಲಯ ಪ್ರಾರಂಭಿಸಲು ಹೊರಾಟ ಮಾಡಿ ಅದರಲ್ಲೂ ಯಶಸ್ವಿಯಾದ ಶ್ರಮ ಮೆಚ್ಚುವಂತದಾಗಿದೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ವಿನೊದ ಕುಮಾರ ಜನೆವರಿ, ಡಾ.ಆನಂದ ಪಾಟೀಲ ಉಪಸ್ಥಿತರಿದ್ದರು
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…