ಬಿಸಿ ಬಿಸಿ ಸುದ್ದಿ

ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಲಿ: ತುಳಜಾರಾಮ

ಶಹಾಬಾದ: ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಮೇ ೨೬ ರಂದು ಆನ್‌ಲೈನ್ ಚಳುವಳಿಯನ್ನು ಹಮ್ಮಿಕೊಂಡಿದ್ದೆವೆ ಎಂದು ಎಐಡಿಎಸ್‌ಓ ನಗರ ಅಧ್ಯಕ್ಷ ತುಳಜಾರಾಮ.ಎನ್.ಕೆ ತಿಳಿಸಿದ್ದಾರೆ.

ದೇಶದ ಅಸಂಖ್ಯಾತ ವಿದ್ಯಾರ್ಥಿಗಳು ದಿನಗೂಲಿಗಾಗಿ ದುಡಿಯುವ ರೈತ -ಕೂಲಿ ಕಾರ್ಮಿಕರ ಮಕ್ಕಳು ಇಂದು ಅವರು ಅತ್ಯಂತ ಸಂಕಷ್ಟದಲ್ಲಿದ್ದು, ಜೀವನ ನಡೆಸಲು ದಿಕ್ಕೇ ತೋಚದಂತಾಗಿದೆ. ಇಂತಹ ಪರಿಸ್ಥಿಯಲ್ಲೂ ಕೆಲವು ಸರ್ಕಾರಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡುತ್ತಿರುವುದು ಅತ್ಯಂತ ಅಮಾನವೀಯ ನಡೆಯಾಗಿದೆ. ಹಾಗೂ ಬಡ-ಮಧ್ಯಮ ವಿದ್ಯಾರ್ಥಿಗಳಿಗೆ, ಶಾಲಾ ಕಾಲೇಜುಗಳ ಶುಲ್ಕ-ಸಾರಿಗೆ ವ್ಯವಸ್ಥೆ-ಹಾಸ್ಟೆಲ್‌ಗಳ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಅನೇಕ ಶೈಕ್ಷಣಿಕ ಸಮಸ್ಯೆಗಳು ಎದುರಾಗುತ್ತಿವೆ.

ಈ ನಿಟ್ಟಿನಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಂತೆ ಮತ್ತು ವಿದ್ಯಾರ್ಥಿ-ಪರವಾದ ಕ್ರಮಗಳನ್ನು ಕೈಗೊಳ್ಳುವಂತೆ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ವತಿಯಿಂದಮೇ ೨೬ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಆಗ್ರಹ ದಿನಕ್ಕೆ ಕರೆ ನೀಡಿ, ಆನ್‌ಲೈನ್ ಚಳುವಳಿಯನ್ನು ಹಮ್ಮಿಕೊಂಡಿದ್ದೇವೆ.

emedialine

View Comments

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

1 hour ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

1 hour ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

1 hour ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

1 hour ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago