ಮಾಲೀಕಯ್ಯ ಅವರಿಗೆ ಎಮ್‌ಲ್ಸಿ ಮಾಡಿ: ಯಳಮೇಲಿ

0
189

ಕಲಬುರಗಿ: ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಬಿಜೆಪಿ ದಕ್ಷಿಣ ಮತಕ್ಷೇತ್ರದ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಯಳಮೇಲಿ ಆಗ್ರಹಿಸಿದ್ದಾರೆ.

ಈ ಭಾಗದ ರಾಜಕೀಯ ಮುತ್ಸದ್ಧಿಯಾಗಿರುವ ಮಾಲೀಕಯ್ಯ ಅವರು ಸಚಿವರಾಗಿ ಕೂಡ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲವಿನಲ್ಲೂ ಅವರು ಪ್ರಮುಖ ಪಾತ್ರವಹಿಸಿದ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಅವರು ಪಕ್ಷದ ಮುಖಂಡರಲ್ಲಿ ಯಳಮೇಲಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here