ಕಲಬುರಗಿ: ವಾರ್ಡ ನಂ.6.ರಲ್ಲಿಬರುವ ದುಬೈ ಕಾಲೋನಿಯಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿಶ್ವಕರ್ಮ ಸಮಾಜದ ಹೋರಾಟ ಸಮಿತಿಯ ಅಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ನೇತೃತ್ವದಲ್ಲಿ ಸಮಾಜದ 150 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ಗಳನ್ನು ವಿತರಿಸಲಾಯಿತು.
ಮೂರುಜಾವದ ಮಠಾಧೀಶರಾದ ರಾಮಚಂದ್ರ ಮಹಾಸ್ವಾಮಿಗಳು, ಸಮಾಜದ ಮುಖಂಡರಾದ ಕುಪ್ಪಣ್ಣಾ ಪೋದ್ದಾರ್, ಕೇಶವ ಸೀತನೂರ, ಮನೋಹರ ಪೋದ್ದಾರ, ವೀರೇಶ ಕಲ್ಲೂರ, ಸಿದ್ಧಾರೂಢ ಕಲ್ಲೂರ, ಶಿವಲಿಂಗ ಹಳಿಮನಿ, ದಶರಥ ಪೋದ್ದಾರ್, ಬಂಗಾರಪ್ಪ ಕೆಳಗಿ, ಮೌನೇಶ್ವರ ಗಟ್ಟಿಕಾರ, ಅಶೋಕ ಸೋನಾರ, ಭಗವಂತ ಸುತಾರ, ಪಪ್ಪು ಸೀತನೂರ, ಮಹೇಶ ತಡಕಲ್, ಅರವಿಂದ ಬೀಳಗಿ, ರಾಕೇಶ ಗಟ್ಟಿಕಾರ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…