ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದಿಂದ ಆಹಾರ ಧಾನ್ಯ ವಿತರಣೆ

0
29

ಅಫಜಲಪುರ: ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ತಾಲೂಕಿನ ಗಾಣಗಾಪುರ ಗ್ರಾಮದಲ್ಲಿ ಕರುನಾದ ಪ್ರಯುಕ್ತ ತೊಂದರೆಯಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಮಾಲಿಕಯ್ಯ ಗುತ್ತೇದಾರ್ ವಿತರಣೆ ಮಾಡಿದರು. ಈ ಸಮಯದಲ್ಲಿ ಬಿಜೆಪಿಯ ಮುಖಂಡ ರಾಘವೇಂದ್ರ ಕುಲಕರ್ಣಿ ಕೋಗನೂರ, ಎಪಿಎಂಸಿ ನಿರ್ದೇಶಕರಾದ ನಂದು ಕುಮಾರ್ ಪೂಜಾರಿ, ಬ್ರಾಹ್ಮಣ ಸಂಘದ ಕಾರ್ಯದರ್ಶಿಯಾದ ದತ್ತಾತ್ರೇಯ ಪೂಜಾರಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here