ಕಲಬುರಗಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 16 ಕೊರೋನಾ ಸೋಂಕು ಪತ್ತೆ

ಕಲಬುರಗಿ: ಮಹಾರಾಷ್ಟ್ರ ರಾಜ್ಯ ಪ್ರವಾಸದಿಂದ‌ ಮರಳಿ ಜಿಲ್ಲೆಯ ಸರ್ಕಾರಿ ಕ್ವಾರಂಟೈನ್ ನಲ್ಲಿರುವ ಒಟ್ಟು 16 ಜನರಿಗೆ ಸೋಮವಾರ ಕೊರೋನಾ ಸೋಂಕು‌ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.

ಚಿತ್ತಾಪುರ ತಾಲೂಕಿನ ಅನಿಕೇರಿ ಬಳಿಯ ರಾಮಾನಾಯಕ್ ತಾಂಡಾ ಮೂಲದ 42 ವರ್ಷದ ಪುರುಷ (P-2139), 18 ವರ್ಷದ ಯುವಕ (P-2140) ಹಾಗೂ 35 ವರ್ಷದ ಮಹಿಳೆಗೆ (P-2151) ಕೊರೋನಾ ಸೋಂಕು ದೃಢವಾಗಿದೆ.

ಕಮಲಾಪೂರ ತಾಲೂಕಿನ ಡೊಂಗರಗಾಂವ ಬಳಿಯ ಭೀಮನಾಳ ತಾಂಡಾದ 29 ವರ್ಷದ ಯುವಕನಿಗೂ (P-2152) ಕೋವಿಡ್-19 ಅಂಟುಕೊಂಡಿದೆ.

ಕಾಳಗಿ ತಾಲೂಕಿನ ಕೋರವಾರ ತಾಂಡಾದ 30 ವರ್ಷದ ಯುವಕ (P-2141), ಸುಗೂರ ಕೆ. ತಾಂಡಾದ 26 ವರ್ಷದ ಯುವಕ (P-2148), ಅರಣಕಲ್ ತಾಂಡಾದ 29 ವರ್ಷದ ಯುವತಿ (P-2149) ಹಾಗೂ ಅರಣಕಲ್ ಹತ್ತಿರದ ಸೊಂಗಸು ತಾಂಡಾದ 68 ವರ್ಷದ ವೃದ್ಧನಿಗೂ (P-2150) ಕೊರೋನಾ ಸೋಂಕು ಕಂಡುಬಂದಿದೆ.

ಇದಲ್ಲದೆ ಕಾಳಗಿ ತಾಲೂಕಿನ ಅರಣಕಲ್ ಹತ್ತಿರದ ಬುಗಡಿ ತಾಂಡಾದ 10 ವರ್ಷದ ಬಾಲಕ (P-2142), 55 ವರ್ಷದ ಮಹಿಳೆ (P-2143), 45 ವರ್ಷದ ಪುರುಷ (P-2144), 18 ವರ್ಷದ ಯುವಕ (P-2145), 40 ವರ್ಷದ ಪುರುಷ (P-2146), 15 ವರ್ಷದ ಬಾಲಕಿ (P-2147), 36 ವರ್ಷದ ಯುವಕ (P-2178) ಹಾಗೂ 21 ವರ್ಷದ ಯುವತಿಗೂ (P-2179) ಕೊರೋನಾ ಸೋಂಕು ದೃಢವಾಗಿದೆ.

ಇದರಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 157ಕ್ಕೆ ಹೆಚ್ಚಳವಾಗಿದೆ. ಇದರಲ್ಲಿ 72 ಜನ ಗುಣಮುಖರಾಗಿದ್ದರೆ, 7 ಜನರು ನಿಧನಹೊಂದಿದ್ದಾರೆ. ಉಳಿದಂತೆ 78 ಜನರಿಗೆ ಚಿಕಿತ್ಸೆ‌ ಮುಂದುವರೆದಿದೆ ಎಂದು ಡಿ‌.ಸಿ.ಶರತ್ ಬಿ. ಮಾಹಿತಿ ನೀಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420