ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಹಾಗೂ ಹೊರಗುತ್ತಿಗೆ ಪೌರ ಕಾರ್ಮಿಕರ ಯೋಗಕ್ಷೇಮ ಕುರಿತು ಕಲಬುರಗಿ ಮಹಾನಗರಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ಇತ್ತೀಚೆಗೆ ಕಲಬುರಗಿ ನಗರದ ಇಂದಿರಾ ಸ್ಮಾರಕ ಭವನದಲ್ಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.
ಪ್ರತಿದಿನ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ಸರಬರಾಜು ಮತ್ತು ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ನಗರದ ನೈರ್ಮಲೀಕರಣ ಕಾರ್ಯಕ್ಕೆ ಪೌರ ಕಾರ್ಮಿಕರಿಗೆ ನೀಡಲಾಗುವ ಸಾಧನ ಸಲಕರಣೆಗಳು ಆರೋಗ್ಯದ ಹಿತದೃಷ್ಠಿಯಿಂದ ತಪ್ಪದೇ ಉಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಕಲಬುರಗಿ ನಗರದ ನೈರ್ಮಲಿಕರಣಕ್ಕೆ ಹೆಚ್ಚು ಒತ್ತು ನೀಡುವುದು ಅಗತ್ಯವಿದ್ದು, ಸ್ವಚ್ಚ ನಗರವನ್ನಾಗಿಸಲು ಪೌರ ಕಾರ್ಮಿಕರು ಪಣ ತೊಡಬೇಕು. ಪೌರ ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳು ಪಾಲಿಕೆ ಹಾಗೂ ಸಕಾರದಿಂದ ಒದಗಿಸಲಾಗುವುದು ಎಂದು ಹೇಳಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
View Comments
ಹಿಂತಾ ಪ್ರಯತ್ನ ಮಾಡುವ ದಕ್ಷ ಅಧಿಕಾರಿಗಳಿಗೆ ಒಂದು ಸ್ಥಳದಲ್ಲಿ ಕೇಲವು ವರ್ಷಗಳ ಕಾಲ ಪ್ರಾಮಾಣಿಕ ಕೆಲಸ ಮಾಡುವ ಅವಕಾಶ ನೀಡಬೇಕು .... ಆಗ ಮಾತ್ರ ಅವರು ಹಾಕಿಕೊಂಡು ಯೋಚನೆಗಳು ಜಾರಿಗೆ ತರಲು ಸಾಧ್ಯವಾಗುತ್ತದೆ ಆದರೆ ಬಂದ ದಾರಿಗೆ ಸುಂಕ ವಿಲ್ಲದಂತೆ ಕೆಲವೇ ದಿನಗಳಲ್ಲಿ ವರ್ಗಾವಣೆ ಕೃಪೆ ....