ಖರ್ಗೆ ರಾಜ್ಯಸಭೆ ಅಭ್ಯರ್ಥಿಯಾಗಿ ಆಯ್ಕೆ: ಅಲ್ಲಮಪ್ರಭು ಪಾಟೀಲ್ ಬಳಗದಿಂದ ಅಭಿನಂದನೆ

0
95

ಕಲಬುರಗಿ: ಜೂನ್-18ರಂದು ರಾಜ್ಯದಲ್ಲಿ ಖಾಲಿಯಾಗಲಿವರುವ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ನಿಂದ ಕಾಂಗ್ರೆಸ್ ಕಾಂಗ್ರೆಸ್ ಹಿರಿಯ ಮುಖಂಡರಾದ ಡಾ. ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಹೈಕಮಾಂಡ್ ಅಂತಿಮಗೊಳಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಎಐಸಿಸಿಯ ಜನರಲ್ ಸೆಕ್ರೇಟರಿ ಮುಖುಲ್ ವಾಷ್ನಿಕ್, ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ಡಾ:ಮಲ್ಲಿಕಾರ್ಜುನ ಖರ್ಗೆ ಅವರನ್ನ, ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಅಭ್ಯರ್ಥಿಯಾಗಿ ಘೋಷಣೆ ಮಾಡುತ್ತಿರುವುದಾಗಿ ಪತ್ರಿಕೆ ಪ್ರಕಟಣೆ ಮೂಲಕ ಆದೇಶ ಹೊರಡಿಸಿದ್ದಾರೆ. ಈ ಕುರಿತು ಮಾಜಿ ವಿಧಾನ ಪರಿಷತ್ ಅಲ್ಲಮಪ್ರಭು ಪಾಟೀಲ್ ಅಭಿನಂದನೆಗಳು ಸಲ್ಲಿಸಿದ್ದಾರೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮೋದಿನ ಪಟೇಲ್ ಅಣಬಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೈರಾ ಬಾನು, ಪ್ರಧಾನ ಕಾರ್ಯದರ್ಶಿಗಳು  ಸಲಿಮ ಅಹಮದ್ ಚಿತಾಪುರಿ, ಸಾಜಿದ್ ಅಲಿ ರಂಜೋಳವಿ, ಹೈದರಲಿ ಇನಮ್ದಾರ್, ಸಿರಾಜ್ ಪಾಷಾ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here