ಖರ್ಗೆ ರಾಜ್ಶಸಭೆ ಅಭ್ಶರ್ಥಿ: ಜಿಪಂ ಸದಸ್ಶ ಶಾಂತಪ್ಪ ಕೂಡಲಗಿ ಹರ್ಷ

0
231

ಕಲಬುರಗಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಪಂ ಸದಸ್ಶ ಶಾಂತಪ್ಪ ಕೂಡಲಗಿ ಹರ್ಷ ವ್ಶಕ್ತಪಡಿಸಿದ್ದಾರೆ.

ಡಾ. ಮಲ್ಲಿಕಾರ್ಜುನ ಖರ್ಗೆರವರು ಹಿರಿಯ ರಾಜಕಾರಣಿಯಾಗಿದ್ದುˌ ಕಳೆದ 5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

Contact Your\'s Advertisement; 9902492681

ಕಾಂಗ್ರೆಸ್ ಪಕ್ಷದ ರಾಜ್ಯ ಹಾಗೂ ಕೇಂದ್ರ ಸರಕಾರಗಳಲ್ಲಿ ವಿವಿಧ ಖಾತೆಗಳನ್ನ ನಿರ್ವಹಿಸಿದ್ದುˌ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿದ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕ್ರಮ ಅಭಿನಂದನೀಯ ಎಂದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here