ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೊರೋನಾ ವಾರಿಯರ್ಸ್ ಗೆ ಸನ್ಮಾನ

0
18

ಕಲಬುರಗಿ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ರಾಜ್ಯಾಧ್ಯಕ್ಷ ಎ.ಬಿ ಹೊಸಮನಿ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಕೊರೋನಾ ವಾರಿಯರ್ಸ್ ಮಹಾನಗರ ಪಾಲಿಕೆ ಪೌರಕಾರ್ಮಿಕರಿಗೆ ಸನ್ಮಾನಿಸಲಾಯಿತು. ಮುಖಂಡರಾದ ದತ್ತಾತ್ರೇಯ ಕಾಂಬಳೆ, ಶಂಕರ ಕೊರವಿ, ಗುಡಮ್ಮ ದೊಡ್ಡಮನಿ, ಶ್ರೀಮಂತ ಶಿಲ್ಡ, ಅಭಿಷೇಕ ಚಕ್ರವರ್ತಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here