ಕಲಬುರಗಿ: ನಗರದ ರಿಂಗ್ ರಸ್ತೆಯಲ್ಲಿನ ಮಹಾತ್ಮ ಗಾಂಧಿ ತಂಗು ದಾಣದಲ್ಲಿರುವ ಸಾರಿಗೆ ಸದನ ಕಚೇರಿಯಲ್ಲಿ ಗುಲಬರ್ಗಾ ಲಾರಿ ಮಾಲೀಕರ್ ಅಸೋಷಿಯನ್ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಅಸೋಷಿಯನ್ ನೂತನ ಅಧ್ಯಕ್ಷ ಹಣಮಂತ ರೆಡ್ಡಿ, ಉಪಾಧ್ಯಕ್ಷರಾಗಿ ಪ್ರಕಾಶ ಖೇಮಜಿ, ಯುನುಸ್ ಖಾನ್, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪಾಟೀಲ್, ಜಂಟಿ ಕಾರ್ಯದರ್ಶಿ ಮಹ್ಮದ ಅಷ್ಪಕ್ ಲಾಲ್, ಖಜಾಂಚಿ ಶಿವಕುಮಾರ ಡೊಂಗರಗಾಂವ ಇವರುಗಳನ್ನು ನೇಮಕ ಮಾಡಲಾಗಿದೆ. ಆಡಳಿತ ಮಂಡಳಿಯ ಸದಸ್ಯರುಗಳಾಗಿ ಅಸದುಲ್ಲಾ ಬೇಗ, ಬಸವರಾಜ, ಖಾಜಾ ಪಟೇಲ್, ಶೇರ್ಅಲಿ, ಗುಂಡಪ್ಪ ಜನೂರ, ಪೃಥ್ವಿರಾಜ ಗದಲೆಗಾಂವ್, ಬಾಬು ನಾಡತ್, ವಿಜಯಕುಮಾರ ಗುತ್ತೇದಾರ, ನಾಗರಾಜ ಕುಂಬಾರ, ಬಶೇರ ಪಟವಾಡಿ, ಮಹ್ಮದ ಮಂಜೂರ್ ಇಲೈಲಿ, ಶಬ್ಬೀರ ಪಟೇಲ್, ಸೈಯದ ಲಿಯಾಕತ್ ಅಲಿ, ಪ್ರಲ್ಹಾದ ಘನಾತೆ ನೇಮಕಗೊಂಡಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…