ನಾಳೆ ಕೃಷಿ ಇಲಾಖೆಯ ರೈತ ಅನುವುಗಾರ ಸೇವೆ ಮುಂದುವರೆಸಲು ಆಗ್ರಹಿಸಿ ಪ್ರತಿಭಟನೆ

0
216

ಕಲಬುರಗಿ: ಶ್ರಮ ಜೀವಿಗಳ ವೇದಿಕೆ ವತಿಯಿಂದ ಕೃಷಿ ಇಲಾಖೆಯಲ್ಲಿ ರೈತ ಅನುವುಗಾರರಾಗಿ ಸೇವೆ ಸಲ್ಲಿಸುತ್ತಿರುವ ನೌಕರರ ಸೇವೆ ಮುಂದುವರಿಸಲು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಳೆ ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರಮ ಜೀವಿಗಳ ವೇದಿಕೆಯ ಸಂಸ್ಥಾಪ ಅಧ್ಯಕ್ಷ ಚಂದ್ರಶೇಖರ್.ಎಸ್. ಹೀರೆಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here