ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಅವಿರೋಧ ಆಯ್ಕೆ

0
127

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಂದ ರಾಜ್ಯಸಭೆ ಅಯ್ಕೆಯಾದ ಪ್ರಮಾಣ ಪತ್ರ ಪಡೆದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರು ಹಲವು ಹಿರಿಯ ನಾಯಕರುಗಳಾದ ರಾಜ್ಯ ಸಭಾ ಸದಸ್ಯರು ಸೈಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ KC ಕೊಂಡಯ್ಯ ,ವೆಂಕಟೇಶ್, ಮಾಜಿ ಸಚಿವರಾದ ಶರಣಪ್ರಕಾಶ ಪಾಟೀಲ್ ಅವರ ಜೊತೆ ಭಾಗಿಯಾಗಿ ಖರ್ಗೆ ಅವರಿಗೆ ಅಭಿನಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here