ಸುರಪುರ: ಈಗಾಗಲೆ ದೇಶದಲ್ಲಿ ಕೋವಿಡ್-೧೯ ಕೊರೊನಾ ವೈರಸ್ ಹಾವಳಿಯಿಂದಾಗಿ ರೈತರಿಗೆ ಸರಿಯಾಗಿ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ.
ಅಲ್ಲದೆ ರೈತರ ಬಳಿಯಲ್ಲಿ ನಯಾ ಪೈಸೆ ಇಲ್ಲದೆ ಜೀವನ ನಡಸುವುದೆ ತೊಂದರೆಯಾಗಿರುವ ಸಂದರ್ಭದಲ್ಲಿ ಬ್ಯಾಂಕ್ಗಳು ಸಾಲ ವಸೂಲಾತಿ ಮಾಡದೆ,ಹೊಸ ಸಾಲ ನೀಡುವಂತೆ ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ಅಪ್ಪಾರಾವ್ ನಾಯಕ ಒತ್ತಾಯಿಸಿದ್ದಾರೆ.
ಈ ಕುರಿತು ಲೀಡ್ ಬ್ಯಾಂಕ್ ವ್ಯವಸ್ಥಾಕರಿಗೆ ಪತ್ರ ಬರೆಯುವ ಮೂಲಕ ಸರಕಾರಕ್ಕೆ ಒತ್ತಾಯಿಸಿರುವ ಅವರು,ಸರಕಾರ ರೈತರ ಅನುಕೂಲಕ್ಕಾಗಿ ಕೂಡಲೆ ಎಲ್ಲಾ ರೈತರ ಎಲ್ಲಾ ಬ್ಯಾಂಕ್ಗಳ ಸಾಲ ಮನ್ನಾ ಮಾಡಬೇಕು ಹಾಗು ಈಗಾಗಲೆ ಮುಂಗಾರು ಚಟುವಟಿಕೆ ಆರಂಭಗೊಂಡಿರುವುದರಿಂದ ರೈತರಿಗೆ ಕೂಡಲೆ ಹೊಸ ಸಾಲ ನೀಡಲು ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…