ಖರ್ಗೆ ರಾಜ್ಯಸಭೆಗೆ ಆಯ್ಕಗೆ ಹರ್ಷ; ಹೆರೂರ

0
32

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಸಭೆಗೆ ಅವಿರೋಧ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಬಿ.ಹೆರೂರ ತಿಳಿಸಿದ್ದಾರೆ.

Contact Your\'s Advertisement; 9902492681

ಖರ್ಗೆ ಅವರು ಕಳೆದ ಹತ್ತಾರು ವರ್ಷಗಳಿಂದ ಜನಪ್ರತಿನಿಧಿಯಾಗಿ ಕರ್ನಾಟಕದ ಅಭಿವೃದ್ಧಿಗೆ ತಮ್ಮದೆ ಕೊಡುಗೆ ನೀಡಿದ್ದಾರೆ.

ಖರ್ಗೆ ಅವರು ತಮ್ಮ ಸುಧೀರ್ಘ ರಾಜಕಾರಣದಲ್ಲಿ ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here