ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಕಾಂಗ್ರೆಸ್ ಪಕ್ಷದ ಬಲಬರ್ಧನೆಗೆ ಪಕ್ಷದ ಮುಖಂಡರಿಂದ ಡಿ.ಕೆ.ಶಿವಕುಮಾರಗೆ ಭೇಟಿ ಮೂಲಕ emedialine - June 14, 2020 0 42 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಶಹಾಬಾದ: ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ ನೇತೃತ್ವದಲ್ಲಿ ಮುಖಂಡರ ನಿಯೋಗ ಪಕ್ಷದ ಬಲವರ್ಧನೆ ಕುರಿತು ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರೊಂದಿಗೆ ಬೆಂಗಳೂರಿನಲ್ಲಿ ಸಮಾಲೋಚಿಸಿದರು.