ಕಲಬುರಗಿ: ನಶೆ ಮುಕ್ತ ಸಮಾಜದ ನಿರ್ಮಾಣದ ಪಣತೊಟ್ಟು ಐತಿಹಾಸಿಕ ಆಂದೋಲನಕ್ಕೆ ಮುಂದಾಗಿರುವ ಜನಪರ ಕಾಳಜಿವುಳ್ಳ ಶ್ರೀನಿವಾಸ ಸರಡಗಿಯ ಪೂಜ್ಯ ಶ್ರೀ ರೇವಣಸಿದ್ಧ ಶಿವಾಚಾರ್ಯರ ರವರಿಗೆ ಬೆಂಬಲಿಸಿ ಜಾಗತಿಕ ಲಿಂಗಾಯತ ಮಹಾಸಭಾವು ಗೌರವಿಸಿತು.
ಪ್ರಮುಖರಾದ ರವೀಂದ್ರ ಶಾಬಾದಿ, ಪ್ರಭುಲಿಂಗ ಮಹಾಗಾಂವಕರ್, ಆರ್. ಜಿ.ಶಟಗಾರ, ಅಯ್ಯಣ್ಣಗೌಡ ಪಾಟೀಲ, ವಿಜಯಕುಮಾರ ತೇಗಲತಿಪ್ಪಿ, ಅಶೋಕ ಘೂಳಿ, ಬಿ.ಎಂ.ಪಾಟೀಲ ಕಲ್ಲೂರ, ಬಸವರಾಜ ಮೊರಬದ, ಹಣಮಂತರಾವ ಪಾಟೀಲ ಕುಸನೂರ, ಶಿವಶರಣ ದೇಗಾಂವ, ಶರಣಗೌಡ ಪಾಟೀಲ ಪಾಳಾ, ನಾಗರಾಜ ಕಾಮಾ, ಮಹಾಂತೇಶ ಕಲಬುರಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶ್ರೀ ಗಳ ಈ ಕಾರ್ಯ ಕ್ಕೆ ಮಾಜಿ ಶಾಸಕ ಬಿ.ಆರ್. ಪಾಟೀಲ ಅವರು ಸಹ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…