ವನ್ಯ ಪ್ರಾಣಿಗಳನ್ನು ಬೇಟೆ ಆಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

0
60

ಕಲಬುರಗಿ: ಇಂದು ತಾಲ್ಲೂಕಿನ ಸಿಂದಗಿ (ಬಿ) ಗ್ರಾಮದ ಸೀಮೆಯಲ್ಲಿ ವನ್ಯ ಪ್ರಾಣಿಗಳನ್ನು ಬೇಟೆ ಆಡುತ್ತಿದ್ದವರನ್ನು ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ ( ಕೇಶವ ) ಮೋಟಗಿ ಯವರು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಸುನಿಲ್ ಕುಮಾರ್ ಚವ್ಹಾಣ್ ಮಾರ್ಗದರ್ಶನದಲ್ಲಿ ಇಬ್ಬರು ಆರೋಪಿಗಳನ್ನುಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Contact Your\'s Advertisement; 9902492681

ಈ ಹಿನ್ನೆಲೆಯಲ್ಲಿ ಸದರಿ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾಶಿನಾಥ್ ಹಾಗೂ ಅರಣ್ಯ ರಕ್ಷಕರಾದ ಹೈದರ್ ಅಲಿ, ಅರಣ್ಯ ವಿಕ್ಷಕರಾದ ಚೇತನ್ , ರುಪೇಶ, ಹನಮಂತ್,  ಮತ್ತು ದಯಾನಂದ್ ವಾಹನ ಚಾಲಕ ಇವರು ವನ್ಯ ಜೀವಿ ಕಾಯಿದೆ 1972 ರ ಪ್ರಕಾರ ಅರಣ್ಯ ಪ್ರಕರಣ ಧಾಖಲಿಸಿ  ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here