ಅಬ್ದುಲ್ ಬಾಷಾ ಕೆರೆಯಲ್ಲಿ ನಡೆಯುವ ಕಾರ್ಯಕ್ರಮಗಳು ರದ್ದು: ಪೊಲೀಸ್ ಇಲಾಖೆಯಿಂದ ಪ್ರಕಟಣೆ

0
60

ಶಹಾಪುರ : ತಾಲೂಕಿನ ಇಬ್ರಾಂಪುರ ಗ್ರಾಮದ ಅಬ್ದುಲ್ ಬಾಷಾ ಕೆರೆಯಲ್ಲಿ ನಡೆಯುವ ಕಾರ್ಯಕ್ರಮಗಳು ರದ್ದುಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಗೆ ತಿಳಿಸಿದೆ.

Contact Your\'s Advertisement; 9902492681

ಇಬ್ರಾಂಪುರ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ಕೋರೊನಾ ವೈರಸ್ ಭೀತಿಯಿಂದ ಮುಂಜಾಗೃತಾ ಕ್ರಮವಾಗಿ ಪ್ರತಿ ಸೋಮವಾರ ಹಾಗೂ ಗುರುವಾರ ಅಬ್ದುಲ್ ಬಾಷಾ ಕೆರೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ.

ಪ್ರತಿಯೊಬ್ಬರೂ ಆದೇಶವನ್ನು ಪಾಲಿಸಬೇಕು ಆದೇಶ ಉಲ್ಲಂಘನೆ ಮಾಡಿ ಅಬ್ದುಲ್ ಭಾಷಣ ಕೆರೆಗೆ ಆಗಮಿಸಿದರೆ ಅವರ ವಿರುದ್ಧ ಕಾನೂನಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here