ಕಲಬುರಗಿ: ನಗರದ ಬ್ರಹ್ಮಪುರದ ಗೋವಾ ಹೋಟೆಲ್ ಸಮೀಪದ ಅಶೋಕ ಕಾಂಪ್ಲೆಕ್ಸ್ನಲ್ಲಿ ಕೊರೋನಾ ಸಂಕಷ್ಟದಲ್ಲಿ ೬೫ ವಾಣಿಜ್ಯ ಮಳಿಗೆಗಳಿಗೆ ಮೂರು ತಿಂಗಳ ಬಾಡಿಗೆ ಸುಮಾರು ೧೦.ಲಕ್ಷ ಮನ್ನಾ ಮಾಡಿದ ಅಶೋಕ ಕಾಂಪ್ಲೆಕ್ಸ್ನ ಮಾಲೀಕ ಲಕ್ಷ್ಮಿ ನಾರಾಯಣ ಮನೋಕರ್ ಅವರನ್ನು ಮಾಜಿ ಜಿ.ಪಂ.ಅಧ್ಯಕ್ಷ ನಿತಿನ್ ಗುತ್ತೇದಾರ ಸನ್ಮಾನಿಸಿದರು.
ದೀಪಕ ತಿವಾರಿ, ವಿಶ್ವನಾಥ ಪಾಟೀಲ್ ಅಲ್ಲೂರ, ರಮೇಶ ಬೊಮ್ನಳ್ಳಿ, ರಾಮು ಪಾಟೀಲ್, ಬಸವರಾಜ ಪಾಟೀಲ್, ನಾಗರಾಜ ರೇಷ್ಮಿ, ನಬಿ ಅಲ್ಲೂರ, ಬಸವರಾಜ ಮೊಗಲಾ, ಶಂಕರ ಜಾಪುರಕರ್ ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…