ಪತ್ರಕರ್ತರಿಗೆ ನಿವೇಶನ: ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ

0
40

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪತ್ರಕರ್ತರಿಗೆ ನಿವೇಶನ ನೀಡುವ ಪ್ರಸ್ತಾವನೆ ಮುಂದಿದ್ದು, ಈ ಸಂಬಂಧ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಶೇ.5ರಷ್ಟು ನಿವೇಶನ ಪತ್ರಕರ್ತರಿಗೆ ಹಂಚಲು ಕ್ರಮ ವಹಿಸಲಾಗುವುದು ಎಂದು ಬಿ.ಎ ಬಸವರಾಜ ಹೇಳಿದ್ದಾರೆ.

Contact Your\'s Advertisement; 9902492681

ಅವರು ನಗರದ ಖಾಸಗಿ ಹೋಟೆಲ್‍ ಒಂದರಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಪಾಲಿಕೆ ವ್ಯಾಪ್ತಿಯ ಗ್ರಾ.ಪಂ.ಗಳ ನಿವೇಶನ ಸೇರ್ಪಡೆ ಮತ್ತು ಮುಟೇಷನ್ ಸ್ಥಗಿತಗೊಂಡಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಶೀಘ್ರವೆ ಈ ಸಂಬಂಧ ಅಧಿಕಾರಿಗಳ ಸಭೆ ಕರೆದು 2 ತಿಂಗಳನಲ್ಲಿಯೆ ಸಮಸ್ಯೆ ಪರಿಹರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ ಪಾಂಡ್ವೆ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here