ನೀರಿನ ಸಮಸ್ಯೆ ಪರಿಹಾರಕ್ಕೆ ನಗರಾಭಿವೃದ್ಧಿ ಸಚಿವರಿಗೆ ಮನವಿ

0
24

ಕಲಬುರಗಿ: ನಗರದ ವಾರ್ಡ ನಂ.೩೦. ಪೂಜಾ ಕಾಲೋನಿಯಲ್ಲಿ ಮೂರ‍್ನಾಲ್ಕು ವರ್ಷದಿಂದ ಉದ್ಭವಿಸಿರುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಬಹುಜನ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಸುನೀಲ್ ಕುಮಾರ ಹೆಚ್.ಜೆ, ಅವರು ನಗರಾಭಿವೃದ್ಧಿ ಸಚಿವರಿಗೆ ಬಿ.ಎ.ಬಸವರಾಜ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಚಂದ್ರಶೇಖರ, ಮದನ ಶರಣಪ್ಪ, ಆಕಾಶ ಮಾನು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here