ಬಿಸಿ ಬಿಸಿ ಸುದ್ದಿ

4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ‌ ಚಿಕ್ಕಮಗಳೂರು, ಬಳ್ಳಾರಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ತಮ್ಮ ಸಮಿಪದ ಪ್ರತಿಸ್ಪರ್ಥಿಗಿಂತ ಭಾರಿ ಮುನ್ನಡೆ ಸಾಧಿಸಿದ್ದು, ಬಹುತೇಕ ಅವರ ಗೇಲವು ಖಚಿತವಾಗಿದೆ.

11:45ಸದ್ಯದ ಕರ್ನಾಟಕ ಜನಾದೇಶ

  • ಹಾಸನ: ಪ್ರಜ್ವಲ್ ಗೆ 1,00,000 ಮತಗಳ ಮುನ್ನಡೆ
  • ► ಮಂಡ್ಯ: ಸುಮಲತಾಗೆ 2000 ಮತಗಳ ಮುನ್ನಡೆ
  • ► ಗುಲ್ಬರ್ಗ: ಖರ್ಗೆ 30,000 ಮತಗಳ ಹಿನ್ನಡೆ
  • ► ತುಮಕೂರು: ದೇವೇಗೌಡರಿಗೆ 19,000 ಮತಗಳ ಹಿನ್ನಡೆ
  • ► ದ.ಕ: ನಳಿನ್ ಗೆ 1,30,000 ಮತಗಳ ಮುನ್ನಡೆ
  • ► ಬಳ್ಳಾರಿ: ಉಗ್ರಪ್ಪ 38,000 ಮತಗಳ ಅಂತರದಿಂದ ಹಿನ್ನಡೆ
  • ► ಶಿವಮೊಗ್ಗ: ಬಿ.ವೈ ರಾಘವೇಂದ್ರ 1,10,000 ಮತಗಳ ಮುನ್ನಡೆ
  • ► ಉ.ಕ: ಅನಂತ ಕುಮಾರ್ ಹೆಗಡೆಗೆ 2,50,000 ಮತಗಳ ಮುನ್ನಡೆ
  • ► ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯಗೆ 1,20,000 ಮತಗಳ ಮುನ್ನಡೆ
  • ► ಬೆಂಗಳೂರು ಕೇಂದ್ರ: ರಿಝ್ವಾನ್ ಅರ್ಷದ್ ಗೆ 30 ಸಾವಿರ ಮತಗಳ ಮುನ್ನಡೆ
  • ► ಬೆಂಗಳೂರು ಉತ್ತರ: ಸದಾನಂದ ಗೌಡರಿಗೆ 30 ಸಾವಿರ ಮತಗಳ ಮುನ್ನಡೆ
  • ► ಮೈಸೂರು: ಪ್ರತಾಪ ಸಿಂಹಗೆ 21,000 ಮತಗಳ ಮುನ್ನಡೆ
emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

31 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420