ಕಲಬುರಗಿ: ನಗರದ ಬಹಮನಿ ಈದ್ಗಾ ಮೈದಾನ ಹತ್ತಿರ ಸೈಯದ್ ಏಜಾಜ್ ಅಲಿ ಇನಾಬ್ದಾರ್ ನೇತೃತ್ವದಲ್ಲಿ 250 ನೆರಳು ನೀಡುವ ಸಸ್ಯಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಎಲ್ಲರೂ ಗಿಡಗಳನ್ನು ಬೆಳೆಸಿ ಪೋಷಣೆ ಮಾಡಿ ಪರಿಸರ ಸಂರಕ್ಷಣೆಯಿಂದ ಶುದ್ಧವಾದ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಮಳೆಯ ಕೊರತೆ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರು ತಮ್ಮ ಮನೆಯ ಮುಂಭಾಗದಲ್ಲಿ ಗಿಡಗಳನ್ನು ಬೆಳಸಬೇಕು ಎಂದು ಇನಾಮ್ದಾರ್ ಕರೆ ನೀಡಿದರು.
ಈ ವೇಳೆಯಲ್ಲಿ ನಯಾ ಸವೇರ ಸಂಘಟನೆಯ ಅಧ್ಯಕ್ಷರಾದ ಮೋದಿನ್ ಪಟೇಲ ಅಣಬಿ ಮಾತನಾಡಿ, ಮರಗಳು ಬೆಳಸಿ ಆಮ್ಲಜನಕ ಪಡೆಯಬಹುದು. ಸಮಾಜದಲ್ಲಿ ಸುಂದರ ವಾತಾವರಣ ನಿರ್ಮಿಸಿ ಆನಂದ ಪಡೆಯಬಹುದೆಂದು ತಿಳಿಸಿದರು.
ಸಲೀಂ ಅಹ್ಮದ್ ಚಿತಾಪುರ್,ಶೇಕ್ ಜಿಲಾನ್ ಪಾಷಾ, ನಿಸಾರ್ ಅಹಮದ್, ಮೆಹಬೂಬ್ ಸಾಬ್, ಸಲೀಂ ಸಗರಿ, ನಯೀಮ್ ಸಾಬ್, ಅಕ್ರಮ್ ಸಾಬ್, ಹಲವರು ಹಾಜರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…