ಕಲಬುರಗಿ : ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕದ ನೂತನ ಅಧ್ಯಕ್ಷರಾಗಿ ವೀರಣ್ಣಗೌಡ ಪಾಟೀಲ ಮಲ್ಲಾಬಾದಿ ನೇಮಕ ಗೊಂಡಿದ್ದಾರೆ. ಇಂದು ಅಕ್ಕ ಮಹಾದೇವಿ ಕಾಲೋನಿ ಸ್ನೇಹ ಸಂಗಮ ಸೇವಾ ಸಂಘದ ವತಿಯಿಂದ ವಿಶೇಷ ಸನ್ಮಾನ ಮಾಡಿದರು.
ವೀರಣ್ಣಗೌಡರು ರಾಜಕೀಯ ಕ್ಷೇತ್ರದಲ್ಲಿ ವಿಶೇಷ ಅನುಭವ ಇದ್ದವರು. ಕಿಸಾನ್ ಕಾಂಗ್ರೆಸ್ ಘಟಕ ಜಿಲ್ಲಾಧ್ಯಕ್ಷರಾಗಿದು ಒಂದು ಶಕ್ತಿ ಬದ್ಧತೆ ಆಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಲ್ಲಮಪ್ರಭು ಪಾಟೀಲ ನೆಲೋಗಿ ಮಾತನಾಡಿದರು.
ವೀರಣ್ಣಗೌಡರು ರಾಜಕೀಯವಾಗಿ, ಸಾಮಾಜಿಕವಾಗಿ ಕೆಲಸ ಮಾಡಿದು ಎಲ್ಲಾ ರಾಜಕೀಯ ಪಕ್ಷಗಳ ಮೂಲ ತತ್ವ ಸಿದ್ಧಾಂತಗಳನ್ನು ಆಳವಾಗಿ ಅಧ್ಯಯನ ಮಾಡಿದ್ದಾರೆ. ಉತ್ತಮ ವಾಗ್ಮಿಗಳು ಆಗಿದ್ದಾರೆ ಎಂದು ಸ್ನೇಹ ಸಂಗಮ ಕಾರ್ಯದರ್ಶಿಗಳಾದ ಮಹಾಂತೇಶ ಪಾಟೀಲ ಹೇಳಿದರು.
ಕಾಂಗ್ರೆಸ್ ಪಕ್ಷದ ಧುರೀಣರು ಶಿವಶರಣಪ್ಪ ಕೋಬಾಳ, ತುಕರಾಮ ಪಾಟೀಲ, ಅರುಣಗೌಡ ಪಾಟೀಲ, ಸ್ವಾಮಿ ಫರತಾಬಾದ, ಮಲ್ಲಿಕಾರ್ಜುನ ಆಲೂರು, ಸಂಗನಗೌಡ ಪಾಟೀಲ, ಮಲ್ಲಿಕಾರ್ಜುನ ಅಜಗೊಂಡ, ಪ್ರಭುಲಿಂಗ ಗೋಬ್ಬುರ, ಲಿಂಗಪ್ಪ ಪೂಜಾರಿ, ಹುಲ್ಲಕಂಠರಾಯ ಅರಳಗುಂಡಗಿ, ಹಣಮಂತರಾಯ ಉದನೂರ, ಶಾಂತಪ್ಪ ನಿಂಬಾಳ, ಬಸವರಾಜ ಮರತೂರ, ಲಕ್ಷ್ಮಪುತ್ರ ಜಮಾದಾರ, ದೇವಿಂದ್ರ ಜಮಾದಾರ, ಚಂದಪ್ಪ ಮಾಸ್ಟರ್, ಮಲ್ಲಿಕಾರ್ಜುನ ದುತ್ತರಘಾಂವ, ಶ್ರೀ ಶೈಲ ಬಳ್ಳೂರಗಿ, ಶರಣಪ್ಪ ಅಂಧಾನಿ, ಕೋರೆ ವಕೀಲರು, ಖಾಜಾ ಪಟೇಲ್, ಸಂಭಾಜಿ, ಸವೆರಪ್ಪ ಪೂಜಾರಿ, ಮಹಾಂತಗೌಡ ಧುದನಿಗಿ, ವಸಂತ ನರಭೋಳ, ಭೀಮರಾಯಗೌಡ ಮೇಳಕುಂಧಿ ಇತರರ ಗಣ್ಯರು ಉಪಸ್ಥಿತರಿದ್ದರು.
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…