ಬಿಸಿ ಬಿಸಿ ಸುದ್ದಿ

ನೂತನ ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಸನ್ಮಾನ

ಕಲಬುರಗಿ : ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕದ ನೂತನ ಅಧ್ಯಕ್ಷರಾಗಿ ವೀರಣ್ಣಗೌಡ ಪಾಟೀಲ ಮಲ್ಲಾಬಾದಿ ನೇಮಕ ಗೊಂಡಿದ್ದಾರೆ. ಇಂದು ಅಕ್ಕ ಮಹಾದೇವಿ ಕಾಲೋನಿ ಸ್ನೇಹ ಸಂಗಮ ಸೇವಾ ಸಂಘದ ವತಿಯಿಂದ ವಿಶೇಷ ಸನ್ಮಾನ ಮಾಡಿದರು.

ವೀರಣ್ಣಗೌಡರು ರಾಜಕೀಯ ಕ್ಷೇತ್ರದಲ್ಲಿ ವಿಶೇಷ ಅನುಭವ ಇದ್ದವರು. ಕಿಸಾನ್ ಕಾಂಗ್ರೆಸ್ ಘಟಕ ಜಿಲ್ಲಾಧ್ಯಕ್ಷರಾಗಿದು ಒಂದು ಶಕ್ತಿ ಬದ್ಧತೆ ಆಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಲ್ಲಮಪ್ರಭು ಪಾಟೀಲ ನೆಲೋಗಿ ಮಾತನಾಡಿದರು.

ವೀರಣ್ಣಗೌಡರು ರಾಜಕೀಯವಾಗಿ, ಸಾಮಾಜಿಕವಾಗಿ ಕೆಲಸ ಮಾಡಿದು ಎಲ್ಲಾ ರಾಜಕೀಯ ಪಕ್ಷಗಳ ಮೂಲ ತತ್ವ ಸಿದ್ಧಾಂತಗಳನ್ನು ಆಳವಾಗಿ ಅಧ್ಯಯನ ಮಾಡಿದ್ದಾರೆ. ಉತ್ತಮ ವಾಗ್ಮಿಗಳು ಆಗಿದ್ದಾರೆ ಎಂದು ಸ್ನೇಹ ಸಂಗಮ ಕಾರ್ಯದರ್ಶಿಗಳಾದ ಮಹಾಂತೇಶ ಪಾಟೀಲ ಹೇಳಿದರು.

ಕಾಂಗ್ರೆಸ್ ಪಕ್ಷದ ಧುರೀಣರು ಶಿವಶರಣಪ್ಪ ಕೋಬಾಳ, ತುಕರಾಮ ಪಾಟೀಲ, ಅರುಣಗೌಡ ಪಾಟೀಲ, ಸ್ವಾಮಿ ಫರತಾಬಾದ, ಮಲ್ಲಿಕಾರ್ಜುನ ಆಲೂರು, ಸಂಗನಗೌಡ ಪಾಟೀಲ, ಮಲ್ಲಿಕಾರ್ಜುನ ಅಜಗೊಂಡ, ಪ್ರಭುಲಿಂಗ ಗೋಬ್ಬುರ, ಲಿಂಗಪ್ಪ ಪೂಜಾರಿ, ಹುಲ್ಲಕಂಠರಾಯ ಅರಳಗುಂಡಗಿ, ಹಣಮಂತರಾಯ ಉದನೂರ, ಶಾಂತಪ್ಪ ನಿಂಬಾಳ, ಬಸವರಾಜ ಮರತೂರ, ಲಕ್ಷ್ಮಪುತ್ರ ಜಮಾದಾರ, ದೇವಿಂದ್ರ ಜಮಾದಾರ, ಚಂದಪ್ಪ ಮಾಸ್ಟರ್, ಮಲ್ಲಿಕಾರ್ಜುನ ದುತ್ತರಘಾಂವ, ಶ್ರೀ ಶೈಲ ಬಳ್ಳೂರಗಿ, ಶರಣಪ್ಪ ಅಂಧಾನಿ, ಕೋರೆ ವಕೀಲರು, ಖಾಜಾ ಪಟೇಲ್, ಸಂಭಾಜಿ, ಸವೆರಪ್ಪ ಪೂಜಾರಿ, ಮಹಾಂತಗೌಡ ಧುದನಿಗಿ, ವಸಂತ ನರಭೋಳ, ಭೀಮರಾಯಗೌಡ ಮೇಳಕುಂಧಿ ಇತರರ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

41 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

20 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago