ಕಲಬುರಗಿ: ನಗರದ ಹೊರವಲಯದ ಕೋಟನೂರ (ಡಿ) ಗ್ರಾಮದ ಬಡಾಣೆಯಲ್ಲಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅಭಿಮಾನಿಬಳಗ ಹಾಗೂ ಅರಣ್ಯ ಪ್ರಾದೇಶಿಕ ವಿಭಾಗ ವಲಯ ಸಂಯುಕ್ತಾಶ್ರಯದಲ್ಲಿ ೬೦೦ ಸಸಿಗಳನ್ನು ಸಹಾಯಕ ಅರಣ್ಯ ಸಂರಕ್ಷಕ ಅಧಿಕಾರಿಗಳಾದ ಬಾಬುರಾವ ಪಾಟೀಲ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಲಯಅರಣ್ಯ ಅಧಿಕಾರಿಗಳಾದ ಸುನಿಲಕುಮಾರ ಚವ್ಹಾಣ, ಉಪ ವಲಯಅರಣ್ಯ ಅಧಿಕಾರಿ ಕಾಶೀನಾಥ, ದಿನೇಶ.ಎನ್.ದೊಡ್ಡಮನಿ, ಪ್ರಶಾಂತ ಪಾಟೀಲ್, ಬಸವರಾಜ ರಾಘವೇಂದ್ರ, ವಿನೋದ ಜೋಶಿ, ಭೀಮಾಶಂಕರ ಸಿಂಧೆ, ಪ್ರಕಾಶ ಸುತ್ತಾರ, ಮಲ್ಲಿಕಾರ್ಜುನ ಬೆನಕನಳ್ಳಿ ಸೇರಿದಂತೆ ಇನ್ನಿತರರು ಇದ್ದರು.
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…
ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…
ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…