ಕಲಬುರಗಿ: ಕಾಂಗ್ರೆಸ್ ನಾಯಕ ಡಿ,ಕೆ ಶಿವುಕುಮಾರ ಅವರ ಪದಗ್ರಹಣ ನಿಮಿತ್ತ ಇಂದು ಕಲಬುರಗಿ ಉತ್ತರ ಮತ ಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಅವರ ನಿವಾಸದಲ್ಲಿ ಅಲ್ಪಸಂಖ್ಯಾತರ ಘಟಕದ ಮುಖಂಡರಾದ ವಾಹೇದ್ ಅಲಿ ಫಾತೇಕಾನಿ ಅವರ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ ಜರುಗಿತು.
ದೆಹಲಿಯಿಂದ ಆಗಮಿಸಿದ ವಿಶೇಷ ತಂಡದ ಬಕ್ಕಪ್ಪ ಕೊಟೆ ಹಾಗೂ ಆನಂದ ಶಿವುಕುಮಾರ ಪದಗ್ರಹಣ ಕಾರ್ಯಕ್ರಮ ಜಿಲ್ಲೆಯಲ್ಲಿ ತಯಾರಿಗಳ ಕುರಿತು ಸಭೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಪದಗ್ರಹಣದ ನೇರ ಕಾರ್ಯಕ್ರಮ ತಯಾರಿಗಳ ಬಗ್ಗೆ ಸಭೆ ನಡೆಸಿ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮಾಹಾಪೌರರಾದ ಸಯದ್ ಅಹ್ಮದ್, ಕಾಂಗ್ರೆಸ್ ಯುವುತ ಸಮಿತಿ ಅಧ್ಯಕ್ಷರಾದ ಮಜರ್ ಆಲಂ ಖಾನ, ಯುವ ಮುಖಂಡರಾದ ಫರಾಜು-ಉಲ್-ಇಸ್ಲಾಂ, ಅದೀಲ್ ಸುಲೇಮಾನ ಸೇಠ್, ಅರುಣಕುಮಾರ ಟೆಂಗಳಿ, ಶರಣು ಗೋಗಿ, ಸಾಜಿದ್ ಅಲಿ ರಂಜೋಳ್ವಿ, ತೌಫಿಕ್ ದೇಸಾಯಿ, ಇಮ್ತಿಯಾಜ್ ಸಿದೀಖಿ, ಖದೀರ್ ಚೊಂಗೆ, ನದೀಮ್ ಸೇರಿಕರ್, ಸೇರಿದಂತೆ ಮುಂತಾದವರು ಸಭೆಯಲ್ಲಿ ಭಾಗವಹಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…