ಮಂಡ್ಯ: ಇಡೀ ದೇಶದ ಗಮನ ಸೇಳೆದಿದ್ದ, ರಾಜ್ಯದ ಮಂಡ್ಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಪುತ್ರ ನಿಖೀಲ್ ಕುಮಾರಸ್ವಾಮಿ ಹಾಗೂ ಚಿತ್ರ ನಟ ಮಾಜಿ ಸಂಸದ ಅಂಬರೀಶ್ ಅವರ ಪತ್ನಿ ಸುಮುಲತ ಅವರ ಮದ್ಯೆ ತೀವ್ರ ಪೈಪೋಟ್ಟಿ ಎರ್ಪಟ್ಟಿತ್ತು. ಹೀಗಾಗಿ ಎಲ್ಲರ ಚಿತ್ತ ಮಂಡ್ಯದತ್ತ ಎನ್ನುವಂತಹದಾಗಿತ್ತು.
ಎಲ್ಲಾ ಎಕ್ಸಿಟ್ ಪೋಲ್ ಸಮೀಕ್ಷೆಗಳು ಸಹ ರಾಜ್ಯದಲ್ಲಿ ಒಂದು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆಂದು ಭವಿಷ್ಯ ನುಡಿದಿದ್ದವು. ಅಂತೆಯೇ ಅದು ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರತಿಷ್ಠೆಯ ಕಣವಾಗಿತ್ತು. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಮದ್ಯೆ ಗೆಲುವು ಯಾರಿಗೆ ಎಂದು ಎಲ್ಲರು ಕುತೂಹಲಿಗರಾಗಿದ್ದರು. ಇಂದು ಮತ ಎಣಿಕೆ ಆರಂಭವಾದಾಗಿನಿಂದಲು ಇಬ್ಬರ ಗೆಲುವಿನ ಮತಗಳ ಅಂತರ ಏರಿಳಿಕೆ ಆಗುತಿತ್ತು.
ಆದರೆ 14 ನೇ ಸುತ್ತಿನ ಮುಕ್ತಾಯಕ್ಕೆ ಪಕ್ಷೇತರ ಅಭ್ಯರ್ಥಿ ಸುಮುಲತಾ ಅವರು ನಿಖಿಲ್ ಕುಮಾರ ಸ್ವಾಮಿಗಿಂತ 85 ಸಾವಿರ ಮತಗಳ ಲೀಡ್ ನತ್ತ ಧಾಪುಗಾಲು ಇಡುವ ಮೂಲಕ ತಮ್ಮ ಗೆಲವಿನ ಮುನ್ಸೂಚನೆ ಹೊರಹಾಕಿದ್ದಾರೆ. ಹೀಗಾಗಿಯೇ ಸ್ವಾಭಿಮಾನದ ಮತದ ಅಲೆಯ ಮುಂದೆ ಕೊಚ್ಚಿಹೋಯ್ತು ಜೆಡಿಎಸ್ ಎಂದು ಕ್ಷೇತ್ರದ ಮತದಾರರು ಅಂದಾಡಿಕೊಳ್ಳುತ್ತಿದ್ದಾರೆ.
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…