ಕಲಬುರಗಿ: ಕೊರೊನಾ ವೈರಸ್ ಮಹಾಮಾರಿಗೆ ದೇಶದ ಮೊದಲ ವ್ಯಕ್ತಿ ಬಲಿಯಾದ ಕಲಬುರಗಿ ಜಿಲ್ಲೆಯಲ್ಲಿ ಪೊಲೀಸ್, ವೈದ್ಯರು, ಸೇರಿ ಕೊರೊನಾ ವಾರಿಯರ್ಸ್ಗೆ ಸೋಂಕು ಹರಡಿದು, ಈಗ ಬ್ಯಾಂಕ್ ಸಿಬ್ಬಂದಿ ಓರ್ವರಿಗೆ ವೈರಸ್ ಪಾಸಿಟಿವ್ ಬರುವ ಮೂಲಕ ಬ್ಯಾಂಕ್ ಗಳಲ್ಲಿ ಕಾಲಿಟ್ಟಂತೆ ಆಯ್ತು.
ನಗರದ ಸಂಗಮೇಶ್ವರ ಕಾಲೋನಿ ಎಸ್ಬಿಐ ಶಾಖೆಯ ಸಿಬ್ಬಂದಿಗೆ ಸೋಂಕು ತಗುಲಿದ್ದು, ಸೊಂಕು ಕಾಣಿಸಿರುವ ಕಾರಣ ಶಾಖೆಯನ್ನು ಬಂದ್ ಮಾಡಲಾಗಿದೆ ಎಂದು ಶಾಖೆಯ ಗೇಟ್ ಮೇಲೆ ಗ್ರಾಹರಿಗೆ ನೋಟಿಸ್ ಹಾಕುವ ಮೂಲಕ ಗ್ರಾಹಕರಿಗೆ ಸೂಚನೆ ನೀಡಿ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೂ ಸಹ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗುದೆ ಆದರಿಂದ ಬೇರೆ ಶಾಖೆಗಳಲ್ಲಿ ವ್ಯವಹರಿಸುವಂತೆ ವ್ಯವಸ್ಥಾಪಕರು ನೋಟಿಸ್ ಹಚ್ಚಿ ಮನವಿ ಮಾಡಿಕೊಂಡಿದ್ದಾರೆ.
ಮುಂದಿನ ಆದೇಶದವರೆಗೂ ಶಾಖೆ ರೀ ಒಪನ್ ಮಾಡಲಾಗದು. ಅಲ್ಲಿಯವರೆಗೂ ಇಲ್ಲಿನ ಗ್ರಾಹಕರು ಬೇರೆ ಶಾಖೆಯಲ್ಲಿ ವ್ಯವಹಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 1600 ಗಡಿ ದಾಟಿದೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…