ಅಪರಿಚಿತ ವ್ಯಕ್ತಿ ನೇಣಿಗೆ ಶರಣು

0
131

ಕಲಬುರಗಿ: ಅಪರಿಚಿತ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾ ವಾಡಿಯ ನಾಲವಾರ ಸ್ಟೇಷನ್ ವ್ಯಾಪ್ತಿಯ ಕುಂಬಾರಹಳ್ಳಿ ಬಳಿ ಸಂಭವಿಸಿದೆ.

ಮೃತನ ಜೇಬಿನಲ್ಲಿ ದೇವದುರ್ಗಾ-ಯಾದಗಿರಿ ಪ್ರಯಾಣದ ಬಸ್ ಟಿಕೆಟ್ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಿಳಾಸ ಮತ್ತು ಹೆಸರು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಶವವನ್ನು ವಾಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Contact Your\'s Advertisement; 9902492681

ಮಂಗಳವಾರ ಶವಸಂಸ್ಕಾರ ನಡೆಸಲಾಗುತ್ತಿದ್ದು, ಸಂಬಂದಿಕರು ವಾಡಿ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here