ಡಾ.ಬಾಬು ಜಗಜೀವನರಾಮ ಪುಣ್ಯಸ್ಮರಣೆ ನಿಮಿತ್ತ ಡಿಎಂಎಸ್‌ಎಸ್ ಸಂಘಟನೆಯಿಂದ ಪುಷ್ಪನಮನ

0
59

ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ ಅವರ ೩೪ನೇ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ಡಿಎಂಎಸ್‌ಎಸ್ ಸಂಘಟನೆಯ ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ್, ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ, ಕಾರ್ಯದರ್ಶಿ ದಿಗಂಬರ್ ತ್ರಿಮೂರ್ತಿ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here