ಡಾ.ಬಾಬು ಜಗಜೀವನರಾಮ ಪ್ರತಿಮೆಗೆ ಅಲ್ಲಮಪ್ರಭು ಪಾಟೀಲ್ ಮಾಲಾರ್ಪಣೆ

0
79

ಕಲಬುರಗಿ: ನಗರದ ಸಾರ್ವಜನಿಕ ಉದ್ಯಾನವನದ ಇಂದಿರಾ ಸ್ಮಾರಕ ಭವನದ ಎದರುಗಡೆ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ ಅವರ ೩೪ನೇ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್, ಹಾಗೂ ಕಾಂಗ್ರೆಸ್ ಮುಖಂಡ ಶಾಮ ನಾಟೀಕರ, ಡಿಕೆಶಿ ಅಭಿಮಾನಿಗಳ ಸಂಘದ ಅಧ್ಯಕ್ಷ ಗೋಪಿಕೃಷ್ಣ ಗುಡೆನವರ್, ಪರಮೇಶ್ವರ, ಚಂದ್ರೀಕಾ ಪರಮೇಶ್ವರ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here