ಬಿಸಿ ಬಿಸಿ ಸುದ್ದಿ

ಕಲಬುರಗಿ ಜಿಲ್ಲಾಧಿಕಾರಿಗಳ ಅಂಗಳದಲ್ಲಿ ಹಾವು ಪ್ರತ್ಯಕ್ಷ!

ಕಲಬುರಗಿ: ಇಂದು ಕಲಬುರಗಿಯ ಜನಪ್ರಿಯ ಜಿಲ್ಲಾಧಿಕಾರಿಗಳಲ್ಲಿ ಒಬ್ಬರಾದ ಶರತ್ ಬಿ ಅವರ ನಿವಾಸದಲ್ಲಿ ಹಾವೊಂದು ಪ್ರತ್ಯಕ್ಷವಾಗಿರುವ ಘಟನೆ ಇಂದು ನಡೆದಿದೆ. ನಂತರ ಹಾವನ್ನು ಹಿಡಿದು ಪ್ರಾಣಿ ಸಂಗ್ರಹಾಲಯಕ್ಕೆ ಒಪ್ಪಿಸಲಾಯಿತು.

emedialine

Recent Posts

ಮಕ್ಕಳ ಸೃಜನಶೀಲತೆ ಅನಾವರಣಗೊಳಿಸಿದ ಮಣ್ಣೆತ್ತಿನ ಸ್ಪರ್ಧೆ

ರಾವೂರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಮಣ್ಣೆತ್ತಿನ ಸ್ಪರ್ಧೆಯ ಅಂಗವಾಗಿ ಹಮ್ಮಿಕೊಂಡಿದ್ದ ಮಣ್ಣೇತ್ತು ಮಾಡುವ ಸ್ಪರ್ಧೆಯಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು…

3 hours ago

ವಾಡಿ: ಕುಸ್ತಿ ಪಂದ್ಯಾವಳಿ: 50ಗ್ರಾಂ.ಬೆಳ್ಳಿ ಕಡಗ ವಿಜೇತ ಮಂಜುನಾಥ

ಇಂಗಳಗಿ ಹಜರತ್ ಸೈಯದ್ ಶೇರ್.ಖಾನ್.ವಲಿ ದುರ್ಗಾದ 621ನೇ ಜಾತ್ರಾ ಮಹೋತ್ಸವ ವಾಡಿ: ಪಟ್ಟಣ ಸಮೀಪದ ಇಂಗಳಗಿ ಗ್ರಾಮದ ಹಜರತ್ ಸೈಯದ್…

3 hours ago

ಹಿರಿಯ ನಾಗರಿಕರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಅಗತ್ಯ: ಅರ್ಥಶಾಸ್ತ್ರಜ್ಞ ವಿಜಯ್ ದೇಶಮುಖ್

ಕಲಬುರಗಿ: ದೇಶದ ಹಿರಿಯ ನಾಗರಿಕರನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ ಅವರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರವು ಹಿರಿಯ ನಾಗರಿಕರ ಸಚಿವಾಲಯವನ್ನು…

6 hours ago

ಪ್ರಣವ್ ಮೆಂಡನ್ ಫಿಸಿಯೋಥೆರಪಿ ಪದವಿ ಪ್ರದಾನ

ಕಲಬುರಗಿ : ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರಾದ ನರಸಿಂಹ ಮೆಂಡನ್ ಅವರ…

6 hours ago

ಕನ್ನಡ ಸಾಹಿತ್ಯಕ್ಕೆ ಕಮಲ ಹಂಪನಾ ಕೊಡುಗೆ ಅಪಾರ: ಹಣಮಂತ್ರಾಯ ಕಾಳನೂರ

ಯಾದಗಿರಿ : ಆಧುನಿಕ ಸಾಹಿತ್ಯದ ಪ್ರಕಾರಗಳಾದ ನವ್ಯ,ನವೋದಯ,ಪ್ರಗತಿಶೀಲ,ದಲಿತ ಬಂಡಾಯದ ಕಾವ್ಯ,ಕಥೆ,ಕಾದಂಬರಿ ಹಾಗೂ ನಾಟಕ ಮುಂತಾದ ಪ್ರಕಾರಗಳಲ್ಲಿ ಸ್ತ್ರೀ ಸಂವೇದನೆಗೆ ವಿಶೇಷವಾದ…

7 hours ago

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

11 hours ago