ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳು ತಡೆ ಹಿಡಿಯದಂತೆ ಆಗ್ರಹ

ಸುರಪುರ: ರಾಜ್ಯದಲ್ಲಿ ಅತೀ ಹಿಂದುಳಿದ ಭಾಗವೆಂದು ಕಲ್ಯಾಣ ಕರ್ನಾಟಕ ಭಾಗಕ್ಕೆ ಸರಕಾರಗಳು ಅಭೀವೃಧ್ಧಿಗೆ ಆದ್ಯತೆ ನೀಡಿವೆ.ಆದರೆ ಈಗ ಮಾನ್ಯ ಯಡಿಯೂರಪ್ಪನವರು ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ನೇಮಕಾತಿ ತಡೆಹಿಡಿಯುವಂತೆ ಆದೇಶ ಮಾಡಿರುವುದು ಈ ಭಾಗಕ್ಕೆ ಮಾಡುವ ಅನ್ಯಾಯವಾಗಿದೆ ಎಂದು ಅನ್ನದಾತ ಪೌಂಡೇಶನ್ ಅಧ್ಯಕ್ಷ ಹಾಗು ಕುರುಬ ಸಮುದಾಯದ ಯುವ ಮುಖಂಡ ರಂಗನಗೌಡ ಪಾಟೀಲ್ ದೇವಿಕೆರಾ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಅಖಂಡ ಕರ್ನಾಟಕದ ಅಭೀವೃಧ್ಧಿಗಾಗಿ ಹಾಗು ಕಾವೇರಿ,ಮಹಾದಾಯಿ ವಿಚಾರವಿರಲಿ. ನಾಡು ನುಡಿ ಗಡಿಯ ವಿಚಾರವಿರಲಿ ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ವಿಚಾರ ಬಂದಾಗ ಮೊದಲು ಧ್ವನಿ ಎತ್ತುವವರು ಕಲ್ಯಾಣ ಕರ್ನಾಟಕ ಭಾಗದ ಜನತೆ.ಆದರೆ ಇಂದು ಸರಕಾರ ಈ ಭಾಗದ ಅಭೀವೃಧ್ಧಿಗೆ ಕೊಡಲಿ ಪೆಟ್ಟು ನೀಡುವ ರೀತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ನೇಮಕಾತಿ ತಡೆ ಹಿಡಿಯುವಂತೆ ಆದೇಶ ಹೊರಡಿಸಿರುವುದು ನೋವಿನ ಸಂಗತಿಯಾಗಿದೆ.ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡಲೆ ಆದೇಶವನ್ನು ವಾಪಸ್ ಪಡೆದು ಈ ಭಾಗದ ಅಭೀವೃಧ್ಧಿಗಾಗಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತುಂಬಬೇಕೆಂದು ಸರಕಾರಕ್ಕೆ ಆಗ್ರಹಿಸಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420