ಸುರಪುರ:ಲೋಕ ಜನಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಜಿ.ವೆಂಕಟರೆಡ್ಡಿಗೆ ಸನ್ಮಾನ

0
43

ಸುರಪುರ: ಪ್ರಥಮ ಬಾರಿಗೆ ಸುರಪುರ ನಗರಕ್ಕೆ ಆಗಮಿಸಿದ್ದ ಲೋಕ ಜನಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಭಾರತ ಆಹಾರ ನಿಗಮದ ರಾಜ್ಯ ಸಲಹಾ ಸಮಿತಿ ಸದಸ್ಯರಾದ ಜಿ.ವೆಂಕಟರೆಡ್ಡಿಯವರನ್ನು ಲೋಕ ಜನಶಕ್ತಿ ಪಕ್ಷದ ಜಿಲ್ಲಾ ಅಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಕಲ್ಯಾಣ ಕರ್ನಾಟಕ ವಿಭಾಗಿಯ ಅಧ್ಯಕ್ಷ ಎಮ್.ಡಿ.ಜಾಕೀರ್ ಹುಸೇನ್,ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಎಲ್.ರಂಗಪ್ಪ,ರಾಯಚೂರು ಜಿಲ್ಲಾಧ್ಯಕ್ಷ ಆಶಾ ರೆಡ್ಡಿ,ಜಿಲ್ಲಾ ಕಾನೂನು ಸಲಹೆಗಾರ ಶೇಖರ್‌ಗೌಡ,ಸತ್ಯನಾರಾಯಣ ಕರ್ಲೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾನಪ್ಪ ಮೇಲಿನಮನಿ,ತಾಲೂಕು ಅಧ್ಯಕ್ಷ ಹಯ್ಯಾಳಪ್ಪ ಹೊನಕೇರಿ,ಎಮ್.ಡಿ.ರಫೀಕ್,ಅಂಬರೀಶ್ ನಾಯಕ ಮತ್ತಿತರರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here