ಶಹಾಪುರ: ಕೊರಾನಾದಿಂದ ತಾಲ್ಲೂಕಿನ ಮರಮಕಲ್ ಗ್ರಾಮದ ಬಡವರ ಬದುಕು ಇಂದು ಅತಂತ್ರ ಸ್ಥಿತಿಯಲ್ಲಿದೆ.
ಕಷ್ಟಪಟ್ಟು ಬುಟ್ಟಿ ನೇಯ್ದು ವ್ಯಾಪಾರ ಆದರೆ ಮಾತ್ರ ನಮ್ಮ ಹೊಟ್ಟೆ ತುಂಬುತ್ತದೆ ಇಲ್ಲದಿದ್ದರೆ ನಾವು ಉಪವಾಸ ಬೀಳಬೇಕಾಗುತ್ತದೆ ಎಂದು ಬುಟ್ಟಿ ನೇಯುವ ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಳು.
ಕಂಡು ಕೇಳರಿಯದಂಥ ಮಾರಕ ರೋಗಕ್ಕೆ ಇಡೀ ಜಗತ್ತೇ ತಲ್ಲಣಗೊಂಡಿದೆ ಪ್ರತಿಯೊಬ್ಬರ ಬದುಕು ತೊಂದರೆಗೀಡಾಗಿದ್ದು ಸರಕಾರ ಈಗಲಾದರೂ ಎಚ್ಚೆತ್ತುಕೊಂಡು ಬಡವರಿಗೆ ಸಹಾಯ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಬದುಕಿನ ಜತೆಗೆ ಕಲೆಯನ್ನು ರೂಢಿಸಿಕೊಂಡಿರುವ ಇಂಥ ಬಡವರ ನೆರವಿಗೆ ಸರಕಾರ ಧಾವಿಸಬೇಕಾಗಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ಸಂಚಾಲಕರು ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…
ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…
ಕಲಬುರಗಿ: ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್…
ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…
ಕಲಬುರಗಿ: ನಾಗನಹಳ್ಳಿ ಕ್ರಾಸ್ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…
ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್ ನೂತನ ಮಾದರಿ ಕಾರನ್ನು…