ಸುರಪುರ: ಹಿರಿಯ ಸಾಹಿತಿಗಳಾದ ಎ.ಕೃಷ್ಣಾ ಸುರಪುರ ಹಾಗು ತಿಮ್ಮಾಪುರದ ಬಸವರಾಜ ರುಮಾಲ ಈರ್ವ ಸಾಹಿತಿಗಳ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವ ರಾಜಾ ಮನದಗೋಪಾಲ ನಾಯಕ,ರಾಜಾ ಕೃಷ್ಣಪ್ಪ ನಾಯಕ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ,ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸುರೇಶ ಸಜ್ಜನ್,ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ,ರಾಜಾ ಮುಕುಂದ ನಾಯಕ,ಶಾಂತಪ್ಪ ಬೂದಿಹಾಳ,ಭೀಮಣ್ಣ ಗೆಜ್ಜಲ್,ದತ್ತುರಾವ್ ಮಹೇಂದ್ರಕರ್,ರಾಜು ಪುಲ್ಸೆ,ಮಲ್ಲಿಕಾರ್ಜುನಯ್ಯ ಕಡೆಚೂರ,ಕೆಜೆಯು ಅಧ್ಯಕ್ಷ ರಾಜು ಕುಂಬಾರ,ಶಿವರಾಜಪ್ಪ ಗೋಲಗೇರಿ,ಸೂಗುರೇಶ ವಾರದ,ಸೋಮಶೇಖರ ಶಾಬಾದಿ,ಸಂಗಣ್ಣ ಯಕ್ಕೆಳ್ಳಿ,ಸೋಮರಾಯ ಶಖಾಪುರ,ಗೋವಿಂದರಾಜ ಶಹಾಪುರಕರ್,ಮಂಜು ಗುಳಗಿ,ಈರಣ್ಣ ಉಕ್ಕಲಿ,ಪಂಡೀತ ನಿಂಬೂರ,ರಘುರಾಮ ಕಡಬೂರ ಹಾಗು ಕನ್ನಡ ಸಾಹಿತ್ಯ ಪರಿಷತ್,ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗು ರಂಗಂಪೇಟೆ,ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್,ಕರ್ನಾಟಕ ರಕ್ಷಣಾ ವೇದಿಕೆ,ಜಯಕರ್ನಾಟಕ,ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ ಅನೇಕ ಸಂಘಟನೆಗಳು ಇಬ್ಬರು ಸಾಹಿತಿಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…