ವಾಡಿ: ಪಟ್ಟಣದ ಪುರಸಭೆಯ ಪ್ರಭಾರ ಮುಖ್ಯಾಧಿಕಾರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಶರಣಪ್ಪ ಮಡಿವಾಳ ಅವರನ್ನು ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿ ಸನ್ಮಾನಿಸಿ ಅಭಿನಂದಿಸಿದರು. ಕಾಶೀನಾಥ ಧನ್ನಿ, ಈಶ್ವರ ಅಂಬೇಕರ, ಮನೋಜಕುಮಾರ ಹಿರೋಳಿ, ರಾಜಕುಮಾರ ಅಕ್ಕಿ, ಬಸವರಾಜ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…