ಅನಧಿಕೃತ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ವಾಹನಗಳಿಗೆ 47 ಸಾವಿರ ದಂಡ

ಕಲಬುರಗಿ: ಎಫ್.ಎಸ್.ಎಸ್.ಎ.ಐ.ನ ಅಂಕಿತ ಅಧಿಕಾರಿ ಡಾ. ದೀಪಕ ಕುಮಾರ ಸುಕೆ ಇವರ ನೇತೃತ್ವದಲ್ಲಿ ಅಹಾರ ಸುರಕ್ಷತಾ ಅಧಿಕಾರಿಗಳ ತಂಡವು ಮಂಗಳವಾರ ಪರವಾನಿಗೆ ಮತ್ತು ನೊಂದಣಿ ಇಲ್ಲದೆ ಅನಧಿಕೃತವಾಗಿ ನೀರು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಅಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು 2011ರ ಅಡಿಯಲ್ಲಿ ಒಟ್ಟು 47,000 ರೂ.ಗಳ ದಂಡವನ್ನು ಹಾಕಲಾಯಿತು.

ಕಲಬುರಗಿ ಜಿಲ್ಲೆಯಲ್ಲಿ ಅನಧಿಕೃತವಾಗಿ ನೀರನ್ನು ಸರಬರಾಜು ಮಾಡುತ್ತಿದ್ದು, ಸಾರ್ವಜನಿಕರು ಈ ನೀರನ್ನು ಬಳಸದೇ ISI BIS ಮತ್ತು FSSAI ಚಿಹ್ನೆ ಮತ್ತು FSSAI ಪರವಾನಿಗೆ ಸಂಖ್ಯೆ ಹೊಂದಿದ ಹಾಗೂ Date of Manufacture, Best Before ಮತ್ತು ಸೀಲ್ಡ್ ಮಾಡಿದ ನೀರಿನ ಕ್ಯಾನಗಳು ಮಾತ್ರ ಖರೀದಿಸಬೇಕು.

ಅದೆ ರೀತಿ ISI ಪರವಾನಿಗೆ ಪಡೆದ ಘಟಕಗಳು ಒಂದು ವಾರದೊಳಗಾಗಿ ಎಲ್ಲಾ ಹಳೆಯ ಕ್ಯಾನ್‍ಗಳನ್ನು ಬದಲಿಸಿ ಹೊಸ ಕ್ಯಾನ್‍ಗಳು ಉಪಯೋಗಿಸಿ ISI BIS ನಿಂದ ಪಡೆದ FSSAI ಪರವಾನಿಗೆ ಸಂಖ್ಯೆ ಮತ್ತು ಪರವಾನಿಗೆ ಸಂಖ್ಯೆ ಹಾಗೂ ಚಿಹ್ನೆ ಹೊಂದಿದ ಹಾಗೂ Date of Manufacture, Best Before ಮತ್ತು ಸೀಲ್ಡ್ ಮಾಡಿದ ಕ್ಯಾನ್Àಗಳನ್ನು ಮಾತ್ರ ಸರಬರಾಜು ಮಾಡಬೇಕು. ನೀರು ಸರಬರಾಜು ಮಾಡುವ ವಾಹನಗಳು FSSAI ಪರವಾನಿಗೆ/ನೊಂದಣಿ ಮಾಡಿಸಿಕೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ಅಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ-2006 ಮತ್ತು 2011 ರ ನಿಯಮದಡಿ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

5 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420