ಲೋಕಸಭೆಯಲ್ಲಿ ಸೋಲಿಗೆ ಇವಿಎಂ ಕಾರಣ, ನೈತಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ?

0
198

ಕೋಲ್ಕತ್ತಾನಾವು ಲೋಕ ಸಭೆ ಚುನಾವಣೆ ಸೋಲಲು ಇವಿಎಂ ಕಾರಣ, ಆದರೂ ಪಕ್ಷದ ಸೋಲಿನ ಕಾರಣಕ್ಕಾಗಿ ನೈತಕತೆ ಹೊಣೆ ಹೊತ್ತು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸಲ್ಲ ಅಂತಾ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ನಿವಾಸದಲ್ಲಿ ತೃಣಮೂಲ ಕಾಂಗ್ರೆಸ್​ ಇಂದು ತುರ್ತು ಸಭೆ ನಡೆಸಿತು.  ಸಭೆಯಲ್ಲಿ ಲೋಕಸಭೆ ಚುನಾವಣೆಯ ಸೋಲು, ಗೆಲುವಿನ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಮತಾ ಬ್ಯಾನರ್ಜಿ, ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸಲ್ಲ ಪಕ್ಷದ ಅಧ್ಯಕ್ಷ ಸ್ಥಾನವನ್ನ ಮುಂದುವರಿಸಿಕೊಂಡು ಹೋಗುವುದಾಗಿ ಆರಂಭದಲ್ಲಿ ಹೇಳಿದೆ ಎಂದರು.

Contact Your\'s Advertisement; 9902492681

ದೇಶದಲ್ಲಿ ಹಿಂದೂ-ಮುಸ್ಲಿಂ ಅಂತಾ ಮತಗಳನ್ನ ಒಡೆಯುವ ಮೂಲಕ ತುರ್ತು ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸೋಲಲು ಪ್ರಮುಖ ಕಾರಣ ಎವಿಎಂ ಮಷಿನ್ ಕಾರಣ ಅಂತಾ ಈ ಸಂದರ್ಭದಲ್ಲಿ ದೂರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here