ಕಲಬುರಗಿ: ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ೩೭೧ (ಜೆ) ಕಲಂ ರೂವಾರಿ, ಕೇಂದ್ರ ಮಾಜಿ ಸಚಿವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ, ರಾಜ್ಯಸಭೆ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ ಹಮ್ಮಿಕೋಳ್ಳಲಾಯಿತು.
ಜಿಲ್ಲಾಧ್ಯಕ್ಷ ಜಗದೇವ ಗುತೇದಾರ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ, ಮಹಿಳಾ ಅಧ್ಯಕ್ಷೆ ಲತಾ ರವಿರಾಠೋಡ, ಮುಖಂಡರಾದ ಮಜರ ಆಲಂಖಾನ, ಪ್ರವೀಣಕುಮಾರ ಪಾಟೀಲ್ ಹರವಾಳ, ಡಾ.ಕಿರಣ ದೇಶಮುಖ, ಸಂತೋಷ ಪಾಟೀಲ್ ದಣ್ಣೂರ, ಲಿಂಗರಾಜ ತಾರಫೈಲ್, ಸಿದ್ದಾರ್ಥ ಕೋರವಾರ, ಶರಣು ಕಡಗಂಚಿ, ಗೋಪಿಕೃಷ್ಣ ಗುಡೇನವರ, ಓಯೇಜ ಶೇಖ, ಶರಣು ಡೋಣಗಾಂವ, ಅಮರ ಶಿರವಾಳ, ಚೇತನ ಗೋನಾಯಕ, ಕುಶಾಲ ಆಂದೋಲಾ, ಶಕೀಲ ಸರಡಗಿ, ಕಾರ್ತಿಕ ನಾಟೀಕಾರ, ಪ್ರಶಾಂತ ಪಾಟೀಲ್, ಶಿವಾನಂದ ಹೊನಗುಂಟಿ, ಪರಶುರಾಮ ನಾಟೀಕಾರ, ಅರುಣ ಭರಣಿ, ಭೀಮು, ಮಹೇಶ, ಪ್ರಜ್ಞಾನಂದ, ದಿಗಂಬರ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…