ಕೈ ಅತೃಪ್ತ ಶಾಸಕರು ಎಸ್.ಎಂ ಕೃಷ್ಣ ಅವರಿಗೆ ಭೇಟಿ

0
92

ಬೆಂಗಳೂರು: ಕಾಂಗ್ರೆಸ್ ನ ಇಬ್ಬರು ಶಾಸಕರು, ಬಿಜೆಪಿ ಮುಖಂಡ ಎಸ್.ಎಂ ಕೃಷ್ಣ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.

ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್,  ಅವರು ಇಂದು ಎಸ್.ಎಂ ಕೃಷ್ಣರನ್ನು, ಭೇಟಿ ಮಾಡಿ ಮಾತು ಕತೆ ನಡೆಸಿದರು.

Contact Your\'s Advertisement; 9902492681

ಕಾಂಗ್ರೆಸ್ ಶಾಸಕರು ಲೋಕಸಭೆ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿ ನಾಯಕರನ್ನು ಭೇಟಿಯಾಗುತ್ತಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದು, ಈ ಹಿಂದೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಹೇಳಿಕೆ ಕೂಡ ನೀಡಿದ್ದರು

ಈಗ ಈ ಇಬ್ಬರು ಕಾಂಗ್ರೆಸ್ ಶಾಸಕರು ಎಸ್ಎಂ ಕೃಷ್ಣರನ್ನ ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here