ಬೆಂಗಳೂರು: ಕಾಂಗ್ರೆಸ್ ನ ಇಬ್ಬರು ಶಾಸಕರು, ಬಿಜೆಪಿ ಮುಖಂಡ ಎಸ್.ಎಂ ಕೃಷ್ಣ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.
ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್, ಅವರು ಇಂದು ಎಸ್.ಎಂ ಕೃಷ್ಣರನ್ನು, ಭೇಟಿ ಮಾಡಿ ಮಾತು ಕತೆ ನಡೆಸಿದರು.
ಕಾಂಗ್ರೆಸ್ ಶಾಸಕರು ಲೋಕಸಭೆ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿ ನಾಯಕರನ್ನು ಭೇಟಿಯಾಗುತ್ತಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದು, ಈ ಹಿಂದೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಹೇಳಿಕೆ ಕೂಡ ನೀಡಿದ್ದರು
ಈಗ ಈ ಇಬ್ಬರು ಕಾಂಗ್ರೆಸ್ ಶಾಸಕರು ಎಸ್ಎಂ ಕೃಷ್ಣರನ್ನ ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…