ಕಲಬುರಗಿ: ಪ್ರತಿಷ್ಠಿತ ಹಳೇ ಬ್ರಹ್ಮ ಪೂರ್ ಬಡಾವಣೆಯಲ್ಲಿ ಇಂದು ಬೆಳ್ಳೆಗ್ಗೆ ಚಂದ್ರಶೇಖರ್ ಅಜಾದ್ ಚೌಕನಲ್ಲಿ, ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಅಜಾದ್ ಅವರ 114 ನೇ ಜಯಂತಿಯನ್ನು ಆಚರಿಸಲಾಯಿತು.
ಅಜಾದ್ ಅವರ ಭಾವಚಿತ್ರಕ್ಕೆ ಶ್ರೀ ಈರಣ್ಣ ಭಂದರ ವಾಡ ಸ್ವಾಮಿಗಳು ಪೂಜೆ ಸಲ್ಲಿಸಲಾಯಿತು, ಮೊದಲಿಗೆ ಸಂಘದ ಸದ್ಯಸ್ ಶ್ರೀ ತಿಪ್ಪಣ್ಣ ಬಾಳಿಕಾಯಿ ಎಲ್ಲರಿಗೂ ಸ್ವಾಗತಿಸಿದರು.
ಆಜಾದ್ ತರುಣ ಸಂಘದ ಗೌರವಾಧ್ಯಕ್ಷ ಹಾಗೂ ನ್ಯಾಯವಾದಿ ಜೇ. ವಿನೋದ ಕುಮಾರ ಜಯಂತಿ ಉದ್ದೇಶಿಸಿ ಮಾತನಾಡುತ್ತಾ ಆಗಿನ ಕಾಲದಲ್ಲಿ ಬಾಲ್ ಗಂಗಾಧರ ತಿಲಕ ಹಾಗೂ ಚಂದ್ರಶೇಖರ್ ಅಜಾದ್ ರಂತೆ ಈಗಿನ ಕಾಲದಲ್ಲಿ ಭಾರತದ ರಾಷ್ಟ್ರ ರಕ್ಷಣಾ ಮಂತ್ರಿ ಹಾಗೂ ಪ್ರಧಾನ ಸೇವಕ ರೆಂದು ಸೇವೆ ಸಲ್ಲಿಸುತ್ತಿದ್ದಾರೆ, ಕಾಕತಾಳೀಯ ವೇಬೆಂತೆ ಇಂದು 164 ನೆ ತಿಲಕರ ಜಯಂತಿ ಕೂಡ ಇದೆ. ಸಾಮಾಜಿಕ ಅಂತರ ನಿಯಮ ಮತ್ತು ಮಾಸ್ಕ್ ಧರಿಸಿ ಕಾನೂನಾತ್ಮಕ ವಾಗಿ ಸಂದೇಶ ನೀಡುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷ ಕವಿರಾಜ್ ಕೋರಿ ವಹಿಸಿದ್ದರು. ಜಯಂತಿ ಪೂಜೆಯಲ್ಲಿ ಸಂಘದ ಸದ್ಯಸ್ ರಾದ, ರಾಕೇಶ್ ವರ್ಮ, ರತನಚಂದ್ ಕಾಸರ್, ಸಚಿನ್ ಲ್ಯಾಂದೆ ಹೆಚ್ಚಿನ ಸಂಖ್ಯೆ ಯಲ್ಲಿ ಮಕ್ಕಳು ಪಾಲಗೊಂಡಿದ್ದ ರು ಅಲ್ಲದೆ ಬಡಾವಣೆ ಇತರೆ ನಿವಾಸಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…